ಪೊಲೀಸ್ ಪೇದೆಗಳಿಂದ ರೈಫಲ್ ಕಳ್ಳತನ; ಅಮಾನತು

Webdunia
ಮಂಗಳವಾರ, 10 ಜುಲೈ 2018 (16:51 IST)
ಬೆಂಗಳೂರಿನಲ್ಲಿ ಪೊಲೀಸ್ ಪೇದೆಗಳಿಂದ ರೈಫಲ್ ಕಳ್ಳತನ  ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೈಫಲ್ ಕಳ್ಳತನ ಮಾಡಿದ್ದ ನಾಲ್ವರು ಪೇದೆಗಳ ಅಮಾನತು ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಪೇದೆಗಳ ಅಮಾನತು ಆದವರು.

ಪೊಲೀಸ್ ಪೇದೆಗಳಾದ ಆನಂದ್ ಕೊಳೆಕಾರ್, ಪರಮಾನಂದ ಕೋಟಿ, ಅಶೋಕ್ ಬಿರಾದರ್ ಹಾಗೂ ಬಸವರಾಜ್ ಬೆಳಗಾವಿ ಅಮಾನತು ಆದವರು. ಅಮಾನತು ಮಾಡಿ ದಕ್ಷಿಣ ವಿಭಾಗ ಡಿಸಿಪಿ ಡಾ.ಶರಣಪ್ಪ ಆದೇಶ ಹೊರಡಿಸಿದ್ದಾರೆ. ಚುನಾವಣೆ ವೇಳೆ ಸಾರ್ವಜನಿಕರು ರೈಫಲ್ ಗಳನ್ನು ಠಾಣೆಗೆ ಸರೆಂಡರ್‌ ಮಾಡಿದ್ದರು. ಇದರಲ್ಲಿ ಎರಡು ಡಬಲ್ ಬ್ಯಾರಲ್ ರೈಫಲ್ ಕದಿದ್ದ ಪೊಲೀಸ್ ಪೇದೆಗಳು. ಕುಮಾರಸ್ವಾಮಿ ಲೇಔಟ್ ಠಾಣೆ ಪಿಎಸ್ ಐ ಸುಮಾ ಉಸ್ತುವಾರಿಯಲ್ಲಿದ್ದ ರೈಫಲ್ ಗಳು ಇವು ಆಗಿದ್ದವು.

ಪಿಎಸ್ ಐ ಸುಮಾ ಇಲ್ಲದಿದ್ದಾಗ ಸ್ಟೇಷನ್ ನಿಂದಲೇ ಕಳ್ಳತನ ಮಾಡಿದ್ದ ಪೇದೆಗಳು. ಇನ್ಸ್ ಪೇಕ್ಟರ್ ಹಾಗೂ ಪಿಎಸ್ ಐ ಮೇಲೆ ಆರೋಪ ಬರಲಿ ಎಂದು ಕದ್ದು ಮುಚ್ಚಿಟ್ಟಿದ್ದರು.   ಪೇದೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಠಾಣೆ ಸಿಬ್ಬಂಧಿ. ತೀವ್ರ ವಿಚಾರಣೆ ನಡೆಸಿದಾಗ ಪೇದೆಗಳ ಬಣ್ಣ ಬಯಲಾಗಿದೆ. ತಾವೇ ರೈಫಲ್ ಕದಿರುವುದಾಗಿ ತಪ್ಪೋಪಿಕೊಂಡಿರುವ ನಾಲ್ವರು ಪೇದೆಗಳು.  ಕರ್ತವ್ಯಲೋಪ ಹಿನ್ನಲೆ ನಾಲ್ವರು ಪೇದೆಗಳನ್ನು ಅಮಾನತು ಮಾಡಿ ಡಿಸಿಪಿ ಅಮಾನತು ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments