Webdunia - Bharat's app for daily news and videos

Install App

ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

Webdunia
ಬುಧವಾರ, 10 ಮೇ 2023 (14:54 IST)
ಪದ್ಮನಾಭ ನಗರ ವಿಧಾನಸಭ ಕ್ಷೇತ್ರ ವ್ಯಾಪ್ತಿಯ ಗಣೇಶ ಮಂದಿರ ವಾರ್ಡನಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೇ ಗಲಾಟೆಯಾಗಿದೆ.ಬಿಜೆಪಿಯ ಮಾಜಿ ಕಾರ್ಪೋರೇಟರ್ ಗೋವಿಂದ್ ರಾಜ  ಹಾಗೂ ಮಾಜಿ ಬಿಜೆಪಿ ಬಿಬಿಎಂಪಿ ಸದಸ್ಯ ಕಬ್ಬಾಳ ಉಮೇಶ ನಡುವೇ ಗಲಾಟೆಯಾಗಿದೆ.ಕೈ..ಕೈ ಮಿಲಾಯಿಸುವ ಹಂತಕ್ಕೆ ಜಗಳ ನಡೆದಿದೆ.ಶಾಸಕ ಅಶೋಕ ಬೆಂಬಲಿಗ ಕಬ್ಬಾಳ ಉಮೇಶ್ ರವರಿಂದ ಮಹಿಳೆಯರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.ಹೊರ ಕ್ಷೇತ್ರದ ಗುಂಡಗಳನ್ನು ಕರೆತಂದು ಸ್ಥಳೀಯ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.
 
ಮಹಿಳೆಯರಿಗೆ ದೊಣ್ಣೆ..ಹೂ ಪಾಟ್ಟು ಗಳಿಂದ ಹಲ್ಲೆ ಮಾಡಿ ಕಬ್ಬಾಳ ಉಮೇಶ್ ಸಹಚರರು ಪರಾರಿಯಾಗಿದ್ದಾರೆ.ಸದ್ಯ ಚೆನ್ನಮ್ಮನ ಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಕೃತ್ಯಕ್ಕೆ ಬಳಸಿದ  ೩ ಕಾರು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments