ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

Webdunia
ಬುಧವಾರ, 10 ಮೇ 2023 (14:54 IST)
ಪದ್ಮನಾಭ ನಗರ ವಿಧಾನಸಭ ಕ್ಷೇತ್ರ ವ್ಯಾಪ್ತಿಯ ಗಣೇಶ ಮಂದಿರ ವಾರ್ಡನಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೇ ಗಲಾಟೆಯಾಗಿದೆ.ಬಿಜೆಪಿಯ ಮಾಜಿ ಕಾರ್ಪೋರೇಟರ್ ಗೋವಿಂದ್ ರಾಜ  ಹಾಗೂ ಮಾಜಿ ಬಿಜೆಪಿ ಬಿಬಿಎಂಪಿ ಸದಸ್ಯ ಕಬ್ಬಾಳ ಉಮೇಶ ನಡುವೇ ಗಲಾಟೆಯಾಗಿದೆ.ಕೈ..ಕೈ ಮಿಲಾಯಿಸುವ ಹಂತಕ್ಕೆ ಜಗಳ ನಡೆದಿದೆ.ಶಾಸಕ ಅಶೋಕ ಬೆಂಬಲಿಗ ಕಬ್ಬಾಳ ಉಮೇಶ್ ರವರಿಂದ ಮಹಿಳೆಯರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.ಹೊರ ಕ್ಷೇತ್ರದ ಗುಂಡಗಳನ್ನು ಕರೆತಂದು ಸ್ಥಳೀಯ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.
 
ಮಹಿಳೆಯರಿಗೆ ದೊಣ್ಣೆ..ಹೂ ಪಾಟ್ಟು ಗಳಿಂದ ಹಲ್ಲೆ ಮಾಡಿ ಕಬ್ಬಾಳ ಉಮೇಶ್ ಸಹಚರರು ಪರಾರಿಯಾಗಿದ್ದಾರೆ.ಸದ್ಯ ಚೆನ್ನಮ್ಮನ ಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಕೃತ್ಯಕ್ಕೆ ಬಳಸಿದ  ೩ ಕಾರು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಕೇತನ್ ಅಗರ್ವಾಲ್ ಮರ್ಡರ್: ಖತರ್ನಾಕ್ ಸಿಯಾ ಗೋಯಲ್ ಮತ್ತೊಂದು ಮಹಾ ರಹಸ್ಯ ಬಯಲು, ಪೊಲೀಸರೇ ಶಾಕ್

ಹೆಸರಿಗೆ ಪೊಲೀಸ್ ಮಾಡಿದ್ದು ಇಂಥಾ ಕೆಲಸ: ನಡು ರಸ್ತೆಯಲ್ಲಿ ಯೂನಿಫಾರ್ಮ್ ಬಿಚ್ಚಿಸಿದಾಗ ಸಿಕ್ಕಿದ್ದೇನು ನೋಡಿ Video

ಮುಂದಿನ ಸುದ್ದಿ
Show comments