Webdunia - Bharat's app for daily news and videos

Install App

ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಗಲಾಟೆ

Webdunia
ಮಂಗಳವಾರ, 3 ಅಕ್ಟೋಬರ್ 2023 (14:26 IST)
ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಹುತೇಕ ಹಸಿರು ಮಾರ್ಗದ ಮೆಟ್ರೋ ಸೇವೆ ಸ್ಥಗಿತವಾಗಿದೆ. ಕೇವಲ  ನಾಗಸಂದ್ರದಿಂದ ಯಶವಂತಪುರ ಹಾಗೂ ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ವರೆಗೆ ಮಾತ್ರ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಲಭ್ಯವಾಗಿದೆ.ಪ್ರಯಾಣಿಕರು ಸಹಕರಿಸುವಂತೆ ನಮ್ಮ ಮೆಟ್ರೋ ಪ್ರಯಾಣಿಕರಲ್ಲಿ ಮನವಿ ಮಾಡಿದ್ದು,ಪ್ರಯಾಣಿಕರಿಗೆ BMRCL  ಮಾಹಿತಿ ನೀಡಿದೆ.

ಯಶವಂತಪುರದ ಮೆಟ್ರೋ ಪ್ರವೇಶದ್ವಾರದ ಗ್ಲಾಸ್ ದಾಟಿ ಪ್ರಯಾಣಿಕರು ಹೋಗ್ತಿದ್ದು,ಯಶವಂತಪುರ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರ ( ಶರ್ಟರ್ ) ಗಳನ್ನ ಮೆಟ್ರೋ ಸಿಬ್ಬಂದಿ ಕ್ಲೋಸ್ ಮಾಡಿದ್ದಾರೆ.ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಗಲಾಟೆ ನಡೆಸಿದ್ದಾರೆಮೆಟ್ರೋ ಪ್ರವೇಶ ದ್ವಾರವನ್ನ ಒದ್ದು ಪ್ರಯಾಣಿಕರ ಗಲಾಟೆ ನಡೆಸಿದ್ದು,ಪ್ರವೇಶದ್ವಾರದ ಗ್ಲಾಸ್ ದಾಟಿ ಪ್ರಯಾಣಿಕರು ಹೋಗ್ತಿದ್ದು,ಸದ್ಯ ಗಲಾಟೆ ಹಿನ್ನೆಲೆ ಮೆಟ್ರೋ ಬಾಗಿಲು ಬಂದ್ ಆಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments