Webdunia - Bharat's app for daily news and videos

Install App

ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಗಲಾಟೆ

Webdunia
ಮಂಗಳವಾರ, 3 ಅಕ್ಟೋಬರ್ 2023 (14:26 IST)
ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಹುತೇಕ ಹಸಿರು ಮಾರ್ಗದ ಮೆಟ್ರೋ ಸೇವೆ ಸ್ಥಗಿತವಾಗಿದೆ. ಕೇವಲ  ನಾಗಸಂದ್ರದಿಂದ ಯಶವಂತಪುರ ಹಾಗೂ ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ವರೆಗೆ ಮಾತ್ರ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಲಭ್ಯವಾಗಿದೆ.ಪ್ರಯಾಣಿಕರು ಸಹಕರಿಸುವಂತೆ ನಮ್ಮ ಮೆಟ್ರೋ ಪ್ರಯಾಣಿಕರಲ್ಲಿ ಮನವಿ ಮಾಡಿದ್ದು,ಪ್ರಯಾಣಿಕರಿಗೆ BMRCL  ಮಾಹಿತಿ ನೀಡಿದೆ.

ಯಶವಂತಪುರದ ಮೆಟ್ರೋ ಪ್ರವೇಶದ್ವಾರದ ಗ್ಲಾಸ್ ದಾಟಿ ಪ್ರಯಾಣಿಕರು ಹೋಗ್ತಿದ್ದು,ಯಶವಂತಪುರ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರ ( ಶರ್ಟರ್ ) ಗಳನ್ನ ಮೆಟ್ರೋ ಸಿಬ್ಬಂದಿ ಕ್ಲೋಸ್ ಮಾಡಿದ್ದಾರೆ.ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಗಲಾಟೆ ನಡೆಸಿದ್ದಾರೆಮೆಟ್ರೋ ಪ್ರವೇಶ ದ್ವಾರವನ್ನ ಒದ್ದು ಪ್ರಯಾಣಿಕರ ಗಲಾಟೆ ನಡೆಸಿದ್ದು,ಪ್ರವೇಶದ್ವಾರದ ಗ್ಲಾಸ್ ದಾಟಿ ಪ್ರಯಾಣಿಕರು ಹೋಗ್ತಿದ್ದು,ಸದ್ಯ ಗಲಾಟೆ ಹಿನ್ನೆಲೆ ಮೆಟ್ರೋ ಬಾಗಿಲು ಬಂದ್ ಆಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಮುಂದಿನ ಸುದ್ದಿ
Show comments