Webdunia - Bharat's app for daily news and videos

Install App

ಬರ್ತಡೆ ಪಾರ್ಟಿಯಲ್ಲಿ ಯುವಕರ ಗಲಾಟೆ

Webdunia
ಬುಧವಾರ, 19 ಅಕ್ಟೋಬರ್ 2022 (20:06 IST)
ಬರ್ತಡೆ ಪಾರ್ಟಿಯಲ್ಲಿ ಸಣ್ಣ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಯೋಗೀಶ್ ಎಂಬಾತನಿಗೆ ಚಾಕು ಇರಿದ ಘಟನೆ ಬೆಂಗಳೂರಿನ ವಿವೇಕ್ ನಗರದಲ್ಲಿ ನಡೆದಿದೆ. ಬರ್ತಡೆ ಪಾರ್ಟಿಗೆ ಹೋಗಿದ್ದ ಯೋಗೀಶ್ ಪಾರ್ಟಿ ಬಳಿಕ ಮನೆಗೆ ಬಂದು ಮತ್ತೆ ವಿವೇಕ್ ನಗರಕ್ಕೆ ವಾಪಸ್ಸು ಹೋಗಿದ್ದಾನೆ. ನಂತ್ರ ವಿವೇಕ್ ನಗರದ  ಛಾವರ ಚರ್ಚ್ ಬಳಿ ಗಲಾಟೆ ನಡೆದಿದ್ದು, ಈ ಆಸಾಮಿಗಳು ಎಣ್ಣೆ ಮತ್ತಿನಲ್ಲಿ  ಹೊಡೆದಾಡಿಕೊಂಡ ಪರಿಣಾಮ ಅರೋಪಿ ಡ್ಯಾನಿಯಲ್ ಗಲಾಟೆಯಲ್ಲಿ ಯೋಗೀಶ್ ಗೆ ಚಾಕುವಿನಿಂದ ಇರಿದಿದ್ದಾನೆ. ವಿವೇಕ್ ನಗರ ಪೊಲೀಸರು ಘಟನೆಗೆ ಸಂಬಂಧಪಟ್ಟಂತೆ ಕೇಸ್ ದಾಖಲು ಮಾಡಿಕೊಂಡು ಅರೋಪಿ ಡೇನಿಯಲ್ ಅರೆಸ್ಟ್ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

ಮುಂದಿನ ಸುದ್ದಿ
Show comments