Webdunia - Bharat's app for daily news and videos

Install App

ಪಾದರಾಯನಪುರದಲ್ಲಿ ಪೊಲೀಸರೊಂದಿಗೆ ಮತ್ತೆ ಗಲಾಟೆ, ಕಿರಿಕ್

Webdunia
ಮಂಗಳವಾರ, 21 ಏಪ್ರಿಲ್ 2020 (14:58 IST)
ಕೋವಿಡ್ -19 ನಿಯಂತ್ರಣಕ್ಕಾಗಿ ಮುಂದಾಗಿರುವ ವೇಳೆ ಕೊರೊನಾ ವಾರಿಯರ್ಸ್, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪಾದರಾಯನಪುರದಲ್ಲಿ ಮತ್ತೆ ಗಲಾಟೆಗಳ ಸದ್ದು ಕೇಳಿಬರುತ್ತಿದೆ.

ಘಟನೆ ಸಂಬಂಧ 5 ಕೇಸ್ ಗಳನ್ನು ದಾಖಲು ಮಾಡಿಕೊಂಡಿರುವ ಸರಕಾರ ಐವತ್ತಕ್ಕೂ ಹೆಚ್ಚು ಜನರನ್ನು ಈಗಾಗಲೇ ಬಂಧನ ಮಾಡಿ, ಕಟ್ಟೆಚ್ಚರಕ್ಕೆ ಸೂಚನೆ ಕೊಟ್ಟಿದೆ.

ಆದರೆ ಪಾದರಾಯನಪುರದ ನಿವಾಸಿಗಳು ಕೆಲವರು ಕುಂಟು ನೆಪಗಳನ್ನು ಮಾಡುತ್ತಾ ಬೈಕ್ ಗಳಲ್ಲಿ ಎರಡ್ಮೂರು ಜನರು ಸಂಚಾರಕ್ಕೆ ಮುಂದಾಗುತ್ತಿದ್ದಾರೆ.

ಕೆಲವರು ಪೊಲೀಸರೊಂದಿಗೆ ತೀವ್ರ ವಾಗ್ವದ ನಡೆಸಿದ್ದಾರೆ. ವ್ಯಕ್ತಿಯೊಬ್ಬ ಆಸ್ಪತ್ರೆಯ ಹಳೆಯ ಬಿಲ್ ತೋರಿಸಿ ಆಸ್ಪತ್ರೆಗೆ ಹೋಗಬೇಕಿದೆ ಅಂತ ಗಲಾಟೆ ಮಾಡೋಕೆ ಶುರುಮಾಡಿದ್ದ. ಆದರೆ ಪೊಲೀಸರು ಪರಿಶೀಲನೆ ಮಾಡಿದಾಗ ಅದು ತುಂಬಾ ಹಳೆಯ ಬಿಲ್ ಎಂಬುದು ಗೊತ್ತಾಯಿತು.

ಇದರಿಂದ ವ್ಯಕ್ತಿಗೆ ಮರಳಿ ಹೋಗುವಂತೆ ಸೂಚಿಸಿದರು. ಕೆಲಹೊತ್ತು ಆತ ವಾಗ್ವಾದ ನಡೆಸಿದ. ಇಷ್ಟೇ ಅಲ್ಲ, ಇನ್ನೂ ಕೆಲವು ಜನರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವ ಚಿತ್ರಗಳನ್ನು ಕಂಡು ಬರುತ್ತಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments