Webdunia - Bharat's app for daily news and videos

Install App

ಗಣಿಗಾರಿಕೆಯಿಂದ KRS ಜಲಾಶಯಕ್ಕೆ ಅಪಾಯ?

Webdunia
ಶನಿವಾರ, 15 ಡಿಸೆಂಬರ್ 2018 (15:36 IST)
ಗಣಿಗಾರಿಕೆಯಿಂದ KRS ಜಲಾಶಯಕ್ಕೆ  ಅಪಾಯವಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಲಾಶಯ ಹತ್ತಿರ ಗಣಿಗಾರಿಕೆ ನಿಷೇಧ ಮಾಡಲಾಗಿದೆ.

ಕೆ ಆರ್ ಎಸ್ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಲು ಆಯಾ ಗ್ರಾಮ ಪಂಚಾಯಿತಿ PDO ಗಳಿಗೆ ಆದೇಶ ಹೊರಡಿಸಲಾಗಿದೆ.

ಪಾಂಡವಪುರ ತಾಲೂಕಿನ 9 ಗ್ರಾಪಂಗಳ PDOಗಳಿಗೆ  ಜಿ.ಪಂ., ಸಿ.ಇ.ಒ. ಯಾಲಕ್ಕಿಗೌಡ ನಿರ್ದೇಶನ ನೀಡಿದ್ದಾರೆ. ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ, ಚಿನಕುರುಳಿ, ಡಿಂಕಾ, ಲಕ್ಷ್ಮೀಸಾಗರ, ಕಟ್ಟೇರಿ, ಗುಮ್ಮನಹಳ್ಳಿ, ಟಿ.ಎಸ್.ಛತ್ರ, ಕನಗನಮರಡಿ ಗ್ರಾ.ಪಂ. PDOಗಳಿಗೆ ಆದೇಶ ಜಾರಿಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ತಮ್ಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ಫೋಟಕ ಬಳಸಿ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಈಗಾಗಲೇ ಈ ಭಾಗದ ಪಂಚಾಯ್ತಿಗಳಲ್ಲಿ ಗಣಿಗಾರಿಕೆ ನಿಷೇಧ‌ ಮಾಡಲಾಗಿದೆ. ಅಕ್ರಮ ಗಣಿಗಾರಿಕೆ ಕಂಡು ಬಂದ್ರೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ PDOಗಳಿಗೆ ಸೂಚನೆ ನೀಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments