Webdunia - Bharat's app for daily news and videos

Install App

ಗಣಿಗಾರಿಕೆಯಿಂದ KRS ಜಲಾಶಯಕ್ಕೆ ಅಪಾಯ?

Webdunia
ಶನಿವಾರ, 15 ಡಿಸೆಂಬರ್ 2018 (15:36 IST)
ಗಣಿಗಾರಿಕೆಯಿಂದ KRS ಜಲಾಶಯಕ್ಕೆ  ಅಪಾಯವಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಲಾಶಯ ಹತ್ತಿರ ಗಣಿಗಾರಿಕೆ ನಿಷೇಧ ಮಾಡಲಾಗಿದೆ.

ಕೆ ಆರ್ ಎಸ್ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಲು ಆಯಾ ಗ್ರಾಮ ಪಂಚಾಯಿತಿ PDO ಗಳಿಗೆ ಆದೇಶ ಹೊರಡಿಸಲಾಗಿದೆ.

ಪಾಂಡವಪುರ ತಾಲೂಕಿನ 9 ಗ್ರಾಪಂಗಳ PDOಗಳಿಗೆ  ಜಿ.ಪಂ., ಸಿ.ಇ.ಒ. ಯಾಲಕ್ಕಿಗೌಡ ನಿರ್ದೇಶನ ನೀಡಿದ್ದಾರೆ. ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ, ಚಿನಕುರುಳಿ, ಡಿಂಕಾ, ಲಕ್ಷ್ಮೀಸಾಗರ, ಕಟ್ಟೇರಿ, ಗುಮ್ಮನಹಳ್ಳಿ, ಟಿ.ಎಸ್.ಛತ್ರ, ಕನಗನಮರಡಿ ಗ್ರಾ.ಪಂ. PDOಗಳಿಗೆ ಆದೇಶ ಜಾರಿಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ತಮ್ಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ಫೋಟಕ ಬಳಸಿ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಈಗಾಗಲೇ ಈ ಭಾಗದ ಪಂಚಾಯ್ತಿಗಳಲ್ಲಿ ಗಣಿಗಾರಿಕೆ ನಿಷೇಧ‌ ಮಾಡಲಾಗಿದೆ. ಅಕ್ರಮ ಗಣಿಗಾರಿಕೆ ಕಂಡು ಬಂದ್ರೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ PDOಗಳಿಗೆ ಸೂಚನೆ ನೀಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments