Webdunia - Bharat's app for daily news and videos

Install App

ಐಎಎಸ್ ಅಧಿಕಾರಿ ಪುತ್ರಿ ಮೇಲೆ ಅತ್ಯಾಚಾರ?

Webdunia
ಶುಕ್ರವಾರ, 17 ಏಪ್ರಿಲ್ 2015 (10:12 IST)
ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮಗಳ ಮೇಲೆ ಅತ್ಯಾಚಾರ ನಡೆದ ಪ್ರಕರಣ ಮೈಸೂರಿನಲ್ಲಿ ವರದಿಯಾಗಿದೆ.
ತಮ್ಮ ಮಗಳ ಮೇಲೆ ಆಕೆಯ ಪತಿಯ ಸಹೋದರ ಮೈಸೂರಿನ ಅವರ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಉಸಿರುಗಟ್ಟಿಸಿ ಕೊಲ್ಲಲು ಸಹ ಯತ್ನಿಸಲಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಪೀಡಿತೆ ಪ್ರೀತಿಸಿ ಮದುವೆಯಾಗಿದ್ದಳು. 
 
ಬೆಂಗಳೂರು ಪೂರ್ವ ವಲಯ ಡಿಸಿಪಿ ಸತೀಶ್  ಅವರಿಗೆ ದೂರು ಸಲ್ಲಿಕೆಯಾಗಿದ್ದು ಪ್ರಕರಣ ಮೈಸೂರಿನಲ್ಲಿ ನಡೆದಿದುದರಿಂದ ಸತೀಶ್ ಅವರಿದನ್ನು ಮೈಸೂರಿಗೆ ವರ್ಗಾಯಿಸಿದ್ದಾರೆ.
 
ಅತ್ಯಾಚಾರವಷ್ಟೇ ಅಲ್ಲದೇ ಮಗಳ ಪತಿ, ಮೈದುನ, ಅತ್ತೆ, ಮಾವ ವರದಕ್ಷಿಣೆ ಕಿರುಕುಳವನ್ನು ಸಹ ನೀಡಿದ್ದಾರೆ. ಮದುವೆಯಾದ ಬಳಿಕ ತಮಗೆ ವ್ಮೈಯವಹಾರದಲ್ಲಿ ನಷ್ಟವಾಗುತ್ತಿದೆ ಎಂದು ಹೀಯಾಳಿಸುತ್ತಿದ್ದ  ಅಳಿಯನ ಮನೆಯವರು ತನ್ನ ಮಗಳಿಗೆ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು ಎಂದು ಎಂದು  ನಿವೃತ್ತ ಅಧಿಕಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.  ಮೈಸೂರಿನ ಪ್ರಸಿದ್ಧ ಉದ್ಯಮಿಗಳ ವಿರುದ್ಧ ಈ ದೂರು ದಾಖಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments