Webdunia - Bharat's app for daily news and videos

Install App

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳ ಕರ್ಮಕಾಂಡ

Webdunia
ಸೋಮವಾರ, 31 ಜುಲೈ 2023 (15:47 IST)
ನಗರದಲ್ಲಿ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ ಹೇಳೋರಿಲ್ಲ,ಕೇಳೋರಿಲ್ಲ ಅನ್ನುವಂತಾಗಿದೆ.  ಜಯನಗರ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ.ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇದೆ ಅಂತಾ ಸ್ವತಃ ಆರೋಗ್ಯ ಸಚಿವರು ಒಪ್ಪಿಕೊಂಡಿದ್ದಾರೆ.
 
ಸಚಿವರು ಬರ್ತಾರೆ ಅಂತಾ ಇಂದು ಆಸ್ಪತ್ರೆ ಫುಲ್ ಕ್ಲೀನ್ ಮಾಡಿದ್ದಾರೆ.ಆದ್ರೆ ಪ್ರತಿನಿತ್ಯ ರೋಗಿಗಳಿಗೆ  ಸೌಲಭ್ಯದ ಕೊರತೆ ಬಿಸಿ ತಟ್ಟುತ್ತಿದೆ.ಆಸ್ಪತ್ರೆಯಲ್ಲಿ ಡಾಕ್ಟರ್,ಸಿಬ್ಬಂದಿ ಕೊರತೆ ತಾಂಡವವಾಡುತ್ತಿದೆ.ಆಸ್ಪತ್ರೆ ಕಟ್ಟಡದಲ್ಲಿ  ಕಂಬಿಗಳು ಹೊರಬಿದ್ದಿದೆ.ಬೋರ್ಡ್, ಚೇರ್ ಎಲ್ಲದರ ಸ್ಥಿತಿ ಅಯೋಮಯವಾಗಿದೆ.ಕಾಟಚಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಕೊಟ್ಟಿದ್ದಾರೆ.ಕ್ಯಾಮರಾಗಳ ಮುಂದಷ್ಟೇ ಭರವಸೆಯ ಮಾತು ಆಡಿದ್ದಾರೆ.ಆಸ್ಪತ್ರೆ ಅವ್ಯವಸ್ಥೆ ಗೊತ್ತಿದ್ರೂ ಕ್ರಮ ಯಾಕೆ ಆಗಿಲ್ಲ?ಬರೀ ಭೇಟಿ,ಪರಿಶೀಲನೆಗೆ ಎಲ್ಲಾ ಸರಿಯಾಗುತ್ತಾ?ಜಯನಗರ ಸರ್ಕಾರಿ ಆಸ್ಪತ್ರೆ ಲೋಪಗಳ ಬಗ್ಗೆ ಕ್ರಮ ಯಾವಾಗ? ಅಂತಾ ಆಸ್ಪತ್ರೆಯ ರೋಗಿಗಳು ಪ್ರಶ್ನೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments