Webdunia - Bharat's app for daily news and videos

Install App

ಕಾವೇರಿ ತೀರದಲ್ಲಿ ಅಮ್ಮ ಜಯಲಲಿತಾಗಾಗಿ ವಾಮಾಚಾರ!

Webdunia
ಶನಿವಾರ, 11 ಫೆಬ್ರವರಿ 2017 (09:16 IST)
ಬೆಂಗಳೂರು: ತಮಿಳುನಾಡಿನಲ್ಲಿ ಒಂದಾದ ಮೇಲೊಂದು ದುರಂತಗಳು ನಡೆಯುತ್ತಲೇ ಇವೆ. ಜಯಲಲಿತಾ ಸಾವಿನ ನಂತರವಂತೂ ಪರಿಸ್ಥಿತಿ ಹದಗೆಟ್ಟಿದೆ. ಇದಕ್ಕೆಲ್ಲಾ ಕಾರಣ ಕಾವೇರಿ ಮಾತೆಯ ಶಾಪವಂತೆ. ಅದಕ್ಕಾಗಿ ಕಾವೇರಿ ತೀರದಲ್ಲಿ ವಾಮಾಚಾರ ಮಾಡಲಾಗಿದೆ!
 

ಜಯಲಲಿತಾ ಸಾವಿಗೆ, ತಮಿಳುನಾಡಿನ ಇಂದಿನ ಪರಿಸ್ಥಿತಿಗೆ ಕಾವೇರಿ ಮಾತೆಯ ಶಾಪ ಕಾರಣ ಎಂದು ಯಾರೋ ರಾತ್ರೋ ರಾತ್ರಿ ಕಾವೇರಿ ಅಣೆಕಟ್ಟಿನ ಪ್ರದೇಶದಲ್ಲಿ ವಾಮಾಚಾರ ಮಾಡಿದ್ದಾರೆ. ಇಲ್ಲಿ ಗಾಜಿನ ಬಳೆ, ಕುಂಕುಮ, ನಿಂಬೆ ಹಣ್ಣು ಸ್ಥಳೀಯರ ಕಣ್ಣಿಗೆ ಬಿದ್ದಿದೆ.

ಆದರೆ ಇಷ್ಟೆಲ್ಲಾ ಆದರೂ ಕಾವೇರಿ ಭದ್ರತಾ ಸಿಬ್ಬಂದಿಗೆ ಗೊತ್ತೇ ಆಗಿಲ್ಲ ನೋಡಿ! ರಾತ್ರೋ ರಾತ್ರಿ ಇಷ್ಟೆಲ್ಲಾ ಆದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲವೇಕೆ ಎಂಬುದೇ ಸ್ಥಳೀಯರ ಪ್ರಶ್ನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments