Select Your Language

Notifications

webdunia
webdunia
webdunia
webdunia

ಸಿಂಧನೂರಿನ ದಡೆಸುಗೂರು ಬಳಿ ಭೀಕರ ರಸ್ತೆ ಅಪಘಾತ: ಐವರ ಸಾವು

ಸಿಂಧನೂರಿನ ದಡೆಸುಗೂರು ಬಳಿ ಭೀಕರ ರಸ್ತೆ ಅಪಘಾತ: ಐವರ ಸಾವು
ರಾಯಚೂರು: , ಶನಿವಾರ, 20 ಮೇ 2017 (11:59 IST)
ರಾಯಚೂರಿನ ಸಿಂಧನೂರಿನ ದಡೆಸುಗೂರು ಬಳಿ ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.
 
ಗಂಗಾವತಿ ಮೂಲದ ಹುಸೇನಸಾಬ್(35), ಆತನ ಪತ್ನಿ ಮತ್ತು 2 ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನಿಬ್ಬರನ್ನು ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಇಬ್ಬರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಸಗುಲ್ಲಕ್ಕಾಗಿ ಮುರಿದುಬಿತ್ತು ಮದುವೆ