ರಸ್ತೆ ದಾಟುವ ವೇಳೆ ದ್ವಿಚಕ್ರ ವಾಹನ ಡಿಕ್ಕಿ; ಪಾದಚಾರಿ ಸ್ಥಳದಲ್ಲೆ ದುರ್ಮರಣ

Webdunia
ಶುಕ್ರವಾರ, 7 ಫೆಬ್ರವರಿ 2020 (10:23 IST)
ಬೆಂಗಳೂರು : ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ ಘಟನೆ ಬೆಂಗಳೂರಿನ ಆಡುಗೋಡಿ ಸಿಗ್ನಲ್ ಬಳಿ ನಡೆದಿದೆ.


ಗಂಗಾಧರ್ ಮೃತಪಟ್ಟ ವ್ಯಕ್ತಿ. ರಾತ್ರಿ ಪಾಳಿ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೆ ಸಾವನಪ್ಪಿದ್ದಾರೆ.

ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ಮುಂದಿನ ಸುದ್ದಿ
Show comments