ಕೋಳಿಗಳಿಗಾಗಿ ನೂರಾರು ಜನರಿಂದ ರಸ್ತೆ ಬಂದ್

Webdunia
ಶುಕ್ರವಾರ, 23 ಆಗಸ್ಟ್ 2019 (20:18 IST)
ಕೋಳಿಗಳಿಂದಾಗಿ ಸಾವಿರಾರು ಜನರು ಬೀದಿಗೆ ಬಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಕೋಳಿ ಫಾರಂ ನಿಂದ ರೋಸಿ ಹೋದ ಜನರಿಂದ ಪ್ರತಿಭಟನೆ ನಡೆದಿದೆ. ಅವ್ಯವಸ್ಥಿತ ಕೋಳಿ ಫಾರಂ ನಿಂದ ಅನಾರೋಗ್ಯ ಉಂಟಾಗುತ್ತಿದೆ. ನೊಣಗಳ ಕಾಟದಿಂದ ಜನಸಾಮಾನ್ಯರು ರೋಸಿ ಹೋಗುವಂತಾಗಿದೆ ಅಂತ ಆರೋಪಿಸಿ ದಾವಣಗೆರೆಯಲ್ಲಿ ಶಾಮನೂರು ನಿವಾಸಿಗಳು ದಿಢೀರ್ ಪ್ರತಿಭಟನೆ ಮಾಡಿದ್ರು.

ಶಾಮನೂರು ಮತ್ತು ಮಿಟ್ಲಕಟ್ಟೆ ಗ್ರಾಮಗಳ ರಸ್ತೆ ಬಂದ್ ಮಾಡಿ ಪ್ರತಿಭಟಿಸಿದ ಸ್ಥಳೀಯರು, ಇಲ್ಲಿನ ಕೋಳಿ ಫಾರಂ ಬಂದ್ ಮಾಡುವಂತೆ ಒತ್ತಾಯ ಮಾಡಿದ್ರು. ಕಳೆದ ಹಲವಾರು ದಿನಗಳಿಂದಲೂ ಫಾರಂನಿಂದ ನೊಣಗಳ ಉತ್ಪತ್ತಿಯಾಗುತ್ತಿವೆ.

ಸರಿಯಾದ ನಿರ್ವಹಣೆ ಇಲ್ಲದೆ ಸ್ಥಳೀಯರು ಮೂಗು ಮುಚ್ಚಿ ಓಡಾಡುವಂತಾಗಿದೆ. ಇದ್ರಿಂದ ಈ ಹಿಂದೆ ಪ್ರತಿಭಟನೆ ಮಾಡಿದರೂ ಪಾಲಿಕೆ ಸ್ಪಂದಿಸಿಲ್ಲ. ಇನ್ನಾದರೂ ಕೋಳಿ ಫಾರಂ ತೆರವುಗೊಳಿಸಿ ಸ್ಥಳೀಯರಿಗೆ ಅನಾನುಕೂಲ ತಪ್ಪಿಸುಂತೆ ಪ್ರತಿಭಟನಕಾರರು ಸ್ಥಳಕ್ಕೆ ಬಂದ ಪಾಲಿಕೆ ಕಮಿಷನರ್ ಮಂಜುನಾಥ್ ಬಳ್ಳಾರಿ ಅವರಿಗೆ ಆಗ್ರಹಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments