Webdunia - Bharat's app for daily news and videos

Install App

ಯಮಲೂರು ಟೂ ಕರಿಯಮ್ಮನ ಅಗ್ರಹಾರ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತ

Webdunia
ಮಂಗಳವಾರ, 10 ಅಕ್ಟೋಬರ್ 2023 (16:28 IST)
ಯಮಲೂರು ಟೂ ಕರಿಯಮ್ಮನ ಅಗ್ರಹಾರ ಸಂಪರ್ಕ ಕಲ್ಪಿಸುವ ರಸ್ತೆಯನ್ನ ಪೊಲೀಸರು ಬ್ಯಾರಿಕೇಡ್ ಗಳನ್ನ ಹಾಕಿ ಪೊಲೀಸರು  ಕ್ಲೋಸ್ ಮಾಡಿದ್ದಾರೆ.ನಿನ್ನೆ ರಾತ್ರಿ ಕಾರು ಬೈಕ್ ಗಳು ನೀರಿನಲ್ಲಿ ಸಿಲುಕಿಕೊಂಡು ವಾಹನ ಸವಾರರು ಪರದಾಡಿದ್ರು .ನಿನ್ನೆ ರಾತ್ರಿಯಿಂದ ಎರಡು ಕಾರು ನೀರಿನಲ್ಲೇ ಇದೆ .ರಸ್ತೆ ದಾಟಲು ನಿವಾಸಿಗಳು  ಹರಸಾಹಸಪಡುತ್ತಿದ್ದಾರೆ.ಕಾರುಗಳನ್ನು ಸ್ಥಳದಲ್ಲೇ ಬಿಟ್ಟು  ಕಾರು ಚಾಲಕರು ಮನೆ ಸೇರಿದ್ರು.ನಿನ್ನೆ ರಾತ್ರಿ ಈ‌ ರೋಡ್ ಸಂಪೂರ್ಣ ಜಲಾವೃತಗೊಂಡು ಪ್ರಾಣಪಾಯದಿಂದ ಚೂರರಲ್ಲಿ ವಾಹನ ಸವಾರರು ತಪ್ಪಿಸಿಕೊಂಡ್ರು.ಟ್ರ್ಯಾಕ್ಟರ್ ಮೂಲಕ ನೀರಿನಲ್ಲಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಲಾಗಿದೆ.
 
ರಾಜಧಾನಿಯಲ್ಲಿ ನಿನ್ನೆ ವರುಣನ ಆರ್ಭಟದಿಂದ  ಲೀ ಮೆರಿಡಿಯನ್ ಅಂಡರ್ ಪಾಸ್ ಜಲಾವೃತವಾಗಿದೆ.ಅಂಡರ್ ಪಾಸ್ ನಲ್ಲಿ‌ ನೀರು ತುಂಬಿರುವ ಕಾರಣ ಬ್ಯಾರಿಕೇಡ್ ಹಾಕಿ ಕ್ಲೋಸ್ ಮಾಡಲಾಗಿದೆ.ಇತ್ತೀಚಿಗಷ್ಟೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೆಡಿ ಅಂಡರ್ ಪಾಸ್  ಮಾಡಲಾಗಿದ್ದು,ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೂಫ್ ಟಾಪ್ ಹಾಕಲಾಗಿತ್ತು.ಇಷ್ಟಾದರೂ ನೀರು‌ ನುಗ್ಗಿ ಬ್ಯಾರಿಕೇಡ್ ಹಾಕಿ ಕ್ಲೋಸ್ ಮಾಡಲಾಗಿತ್ತು.ಆದ್ರೆ ಇದೀಗ ಮತ್ತೊಮ್ಮೆ ಬಿಬಿಎಂಪಿ ಕಳಪೆ ಕಾಮಗಾರಿ ಬಟಾ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments