Webdunia - Bharat's app for daily news and videos

Install App

ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ

Webdunia
ಸೋಮವಾರ, 23 ಜನವರಿ 2023 (18:57 IST)
ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ  ಮಾಡಲಾಗಿದ್ದು,ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.ದ್ವಿಪಥ ರಸ್ತೆ ಮೂರು ಪಥದ ರಸ್ತೆಯಾಗಿ ಪರಿವರ್ತನೆ ಸುಮಾರು 1260 ಮೀಟರ್ ಉದ್ದವಿರುವ ಈ ಮಾರ್ಗ ಮೇಖ್ರಿ ವೃತ್ತದಿಂದ ಆರು ಪಥಗಳ ರಸ್ತೆಯಿದ್ದು, ಗಾಯಿತ್ರಿ ವಿಹಾರ್ ಬಳಿಯಲ್ಲಿ ಸಣ್ಣದಾಗಿ ಕೇವಲ ಎರಡು ಪಥಗಳಾಗಿದೆ. ಅರಮನೆ ಮೈದಾನದ 4ನೇ ದ್ವಾರದಿಂದ ಕಾವೇರಿ ಚಿತ್ರಮಂದಿರದವರೆಗೂ ಕೇವಲ ಎರಡು ಪಥಗಳಾಗಿದೆ. ಈ ಭಾಗದ ಉದ್ದ 630 ಮೀಟರ್ ಗಳಾಗಿದ್ದು, ಅಗಲ 3 ರಿಂದ 3.5 ಮೀಟರ್ ನಷ್ಟಿದೆ. ಇದೀಗ ರಸ್ತೆ ಅಗಲೀಕರಣ ಮಾಡುತ್ತಿದ್ದು ಕಾಮಗಾರಿ ಪೂರ್ಣಗೊಂಡ ಬಳಿಕ ಅಗಲ 7.5 ರಿಂದ 9.5ಕ್ಕೆ ಹೆಚ್ಚಳವಾಗಲಿದೆ. ಇದರಿಂದಾಗಿ ಈವರೆಗೂ ಎರಡೂ ಮಾರ್ಗಗಗಳಲ್ಲಿ ಕೇವಲ ಎರಡು ಪಥಗಳಿರುವ ರಸ್ತೆ ಮೂರು ಪಥಗಳಾಗಿ ಬದಲಾಗಲಿದೆ. ಇನ್ನೂ ಈ ಕಾಮಗಾರಿ ಮಾಡುವಲ್ಲಿ ಐವತ್ತಮೂರು ಮರಗಳ ತೇರುವು ಹಾಗೂ ಎರಡು ಮರಗಳನ್ನು ಸ್ಥಳಾಂತರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments