Webdunia - Bharat's app for daily news and videos

Install App

ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ

Webdunia
ಸೋಮವಾರ, 23 ಜನವರಿ 2023 (18:57 IST)
ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ  ಮಾಡಲಾಗಿದ್ದು,ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.ದ್ವಿಪಥ ರಸ್ತೆ ಮೂರು ಪಥದ ರಸ್ತೆಯಾಗಿ ಪರಿವರ್ತನೆ ಸುಮಾರು 1260 ಮೀಟರ್ ಉದ್ದವಿರುವ ಈ ಮಾರ್ಗ ಮೇಖ್ರಿ ವೃತ್ತದಿಂದ ಆರು ಪಥಗಳ ರಸ್ತೆಯಿದ್ದು, ಗಾಯಿತ್ರಿ ವಿಹಾರ್ ಬಳಿಯಲ್ಲಿ ಸಣ್ಣದಾಗಿ ಕೇವಲ ಎರಡು ಪಥಗಳಾಗಿದೆ. ಅರಮನೆ ಮೈದಾನದ 4ನೇ ದ್ವಾರದಿಂದ ಕಾವೇರಿ ಚಿತ್ರಮಂದಿರದವರೆಗೂ ಕೇವಲ ಎರಡು ಪಥಗಳಾಗಿದೆ. ಈ ಭಾಗದ ಉದ್ದ 630 ಮೀಟರ್ ಗಳಾಗಿದ್ದು, ಅಗಲ 3 ರಿಂದ 3.5 ಮೀಟರ್ ನಷ್ಟಿದೆ. ಇದೀಗ ರಸ್ತೆ ಅಗಲೀಕರಣ ಮಾಡುತ್ತಿದ್ದು ಕಾಮಗಾರಿ ಪೂರ್ಣಗೊಂಡ ಬಳಿಕ ಅಗಲ 7.5 ರಿಂದ 9.5ಕ್ಕೆ ಹೆಚ್ಚಳವಾಗಲಿದೆ. ಇದರಿಂದಾಗಿ ಈವರೆಗೂ ಎರಡೂ ಮಾರ್ಗಗಗಳಲ್ಲಿ ಕೇವಲ ಎರಡು ಪಥಗಳಿರುವ ರಸ್ತೆ ಮೂರು ಪಥಗಳಾಗಿ ಬದಲಾಗಲಿದೆ. ಇನ್ನೂ ಈ ಕಾಮಗಾರಿ ಮಾಡುವಲ್ಲಿ ಐವತ್ತಮೂರು ಮರಗಳ ತೇರುವು ಹಾಗೂ ಎರಡು ಮರಗಳನ್ನು ಸ್ಥಳಾಂತರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಹೆಲಿಕಾಫ್ಟರ್‌ ಪತನ: ಇಬ್ಬರು ಸಚಿವರು ಸೇರಿದಂತೆ 8ಮಂದಿ ದುರ್ಮರಣ

ಧರ್ಮಸ್ಥಳ, ಇಂದು 13ನೇ ಪಾಯಿಂಟ್ ಉತ್ಖನನ ಮಾಡದಿರುವುದರ ಹಿಂದಿದೆ ಕಾರಣ

ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷ ಮತಗಳ್ಳತನ, ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments