Webdunia - Bharat's app for daily news and videos

Install App

ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ

Webdunia
ಸೋಮವಾರ, 23 ಜನವರಿ 2023 (18:57 IST)
ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ  ಮಾಡಲಾಗಿದ್ದು,ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.ದ್ವಿಪಥ ರಸ್ತೆ ಮೂರು ಪಥದ ರಸ್ತೆಯಾಗಿ ಪರಿವರ್ತನೆ ಸುಮಾರು 1260 ಮೀಟರ್ ಉದ್ದವಿರುವ ಈ ಮಾರ್ಗ ಮೇಖ್ರಿ ವೃತ್ತದಿಂದ ಆರು ಪಥಗಳ ರಸ್ತೆಯಿದ್ದು, ಗಾಯಿತ್ರಿ ವಿಹಾರ್ ಬಳಿಯಲ್ಲಿ ಸಣ್ಣದಾಗಿ ಕೇವಲ ಎರಡು ಪಥಗಳಾಗಿದೆ. ಅರಮನೆ ಮೈದಾನದ 4ನೇ ದ್ವಾರದಿಂದ ಕಾವೇರಿ ಚಿತ್ರಮಂದಿರದವರೆಗೂ ಕೇವಲ ಎರಡು ಪಥಗಳಾಗಿದೆ. ಈ ಭಾಗದ ಉದ್ದ 630 ಮೀಟರ್ ಗಳಾಗಿದ್ದು, ಅಗಲ 3 ರಿಂದ 3.5 ಮೀಟರ್ ನಷ್ಟಿದೆ. ಇದೀಗ ರಸ್ತೆ ಅಗಲೀಕರಣ ಮಾಡುತ್ತಿದ್ದು ಕಾಮಗಾರಿ ಪೂರ್ಣಗೊಂಡ ಬಳಿಕ ಅಗಲ 7.5 ರಿಂದ 9.5ಕ್ಕೆ ಹೆಚ್ಚಳವಾಗಲಿದೆ. ಇದರಿಂದಾಗಿ ಈವರೆಗೂ ಎರಡೂ ಮಾರ್ಗಗಗಳಲ್ಲಿ ಕೇವಲ ಎರಡು ಪಥಗಳಿರುವ ರಸ್ತೆ ಮೂರು ಪಥಗಳಾಗಿ ಬದಲಾಗಲಿದೆ. ಇನ್ನೂ ಈ ಕಾಮಗಾರಿ ಮಾಡುವಲ್ಲಿ ಐವತ್ತಮೂರು ಮರಗಳ ತೇರುವು ಹಾಗೂ ಎರಡು ಮರಗಳನ್ನು ಸ್ಥಳಾಂತರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments