Webdunia - Bharat's app for daily news and videos

Install App

ರಸ್ತೆ ಗುಂಡಿಗಳಿಂದ ಜನರಿಗೆ ಶುರುವಾಯ್ತು ಆತಂಕ

Webdunia
ಬುಧವಾರ, 27 ಜುಲೈ 2022 (19:45 IST)
ಹಲಸೂರಿನಿಂದ ಬೈಯಪ್ಪನಹಳ್ಳಿವರೆಗೂ ಮುಖ್ಯರಸ್ತೆ ಗುಂಡಿಗಳಿಂದ ,ಧೂಳಿನಿಂದ ಆಧ್ವಾನವಾಗಿದ್ದು .ಈ ರಸ್ತೆಯ ಕಡೆ ಯಾರು ಗಮನಹಾರಿಸ್ತಿಲ್ಲ ಅಂತಾ ಅಂತಾ ಜನರು ಆಕ್ರೋಶ ಹೊರಹಾಕ್ತಿದ್ದಾರೆ.ತ್ಯ ಈ ಒಂದು ರಸ್ತೆಯ ಮುಖಾಂತರ ಮಾರ್ಕೆಟ್ ,ಮೆಜೆಸ್ಟಿಕ್, ಹೊಸಕೊಟೆ, ಮಾಲೂರು, ಕೋಲಾರ ಸೇರಿದಂತೆ ಹಲವು ಕಡೆ ವಾಹನಗಳು ಸಂಚಾರಿಸುತ್ತೆ. ಸಾವಿರಾರು ವಾಹನಗಳು ಸಂಚಾರಿಸುವ ಈ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು, ವಾಹನಸವಾರರು ಜೀವ ಭಯದಲ್ಲಿ ವಾಹನ ಚಾಲಿಸುತ್ತಾರೆ. ಎಷ್ಟೋ ಬಾರಿ ಈ ರಸ್ತೆ ಅಪಘಾತವಾಗಿದೆ. ರಸ್ತೆಯಲ್ಲಿ ನೋಡಿಕೊಂಡು ವಾಹನ ಓಡಿಸಬೇಕು.ಸ್ವಲ್ಪ ಯಮಾರಿದ್ರೆ ಸಿದ್ದ ಯಮಾಲೋಕಕ್ಕೆ ಹೋಗಬೇಕಾಗುತ್ತೆ.
 
ಎಷ್ಟೋ ಜನರು ಗುಂಡಿಗಳಿಗೆ ಬಿದ್ದ ಸಾವನಾಪ್ಪುತ್ತಿದ್ರು.ಬಿಬಿಎಂಪಿ ಮಾತ್ರ ಬುದ್ದಿ ಕಲಿತ್ತಿಲ್ಲ. ಸಾವಿರಾರು ವಾಹನಗಳು ಓಡಾಡು ಹಲಸೂರಿನ ಮುಖ್ಯ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಗುಂಡಿಗಳಿದ್ರು ಬಿಬಿಎಂಪಿ ಡೋಟ್ ಕೇರ್ ಅಂತಿದೆ. ಇನ್ನು ಜನ ಎಷ್ಟು ಬಾಯಿ ಬಾಯಿಬೋಡೆದುಕೊಂಡ್ರು ಅಧಿಕಾರಿಗಳು ಗಮನಹಾರುಸದೇ ಇರುವುದು ನಿಜಕ್ಕೂ ವಿಪರ್ಯಾಸವೇ ಸರಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments