Select Your Language

Notifications

webdunia
webdunia
webdunia
webdunia

ಕಾಫಿನಾಡಲ್ಲಿ ರಸ್ತೆಗೆ ಬೀಗ

ಕಾಫಿನಾಡಲ್ಲಿ ರಸ್ತೆಗೆ ಬೀಗ
chikamangaluru , ಮಂಗಳವಾರ, 17 ಮೇ 2022 (20:07 IST)
ಚಿಕ್ಕಮಗಳೂರಿನಲ್ಲಿ ಶಾಸಕರ ರಸ್ತೆ ಉದ್ಘಾಟನೆ ಮಾಡಬೇಕೆಂದು ಬಿಜೆಪಿ ಸದಸ್ಯರು ರಸ್ತೆಗೆ ತಂತಿ ಬೇಲಿ ಹಾಕಿದ್ದಾರೆ..ಕಳಸ ತಾಲೂಕಿನ ಮಾವಿನ ಮಣ್ಣಿನ ಹೊಲದಲ್ಲಿ ಈ ಘಟನೆ ನಡೆದಿದೆ..ಉದ್ಘಾಟನೆಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಬರ ರಸ್ತೆ ಮೇಲೆ ಪೊಲೀಸ್ ಇಲಾಖೆ ಬ್ಯಾರಿಕೇಡ್ ಅಡ್ಡಲಾಗಿ ಬೀಗ ಜಡಿದು, ಜೆಸಿಬಿ ತರಿಸಿ ರಸ್ತೆ ಮೇಲೆ ಬೃಹತ್ ಕಲ್ಲು ಹಾಕಲಾಗಿದೆ..3.20 ಕೋಟಿ ಕಾಮಗಾರಿ ಮುಗಿದು ಒಂದು ತಿಂಗಳು ಕಳೆದಿದೆ. ಮಾವಿನಹೊಲ, ಮಣ್ಣಿನಪಾಲ್ ಗ್ರಾಮ ನಕ್ಸಲ್ ಪೀಡಿತ ಪ್ರದೇಶವಾಗಿದ್ದು, ರಸ್ತೆಗೆ ಬೀಗ ಹಾಕಿದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ