Webdunia - Bharat's app for daily news and videos

Install App

ಕಾಫಿನಾಡಲ್ಲಿ ರಸ್ತೆಗೆ ಬೀಗ

Webdunia
ಮಂಗಳವಾರ, 17 ಮೇ 2022 (20:07 IST)
ಚಿಕ್ಕಮಗಳೂರಿನಲ್ಲಿ ಶಾಸಕರ ರಸ್ತೆ ಉದ್ಘಾಟನೆ ಮಾಡಬೇಕೆಂದು ಬಿಜೆಪಿ ಸದಸ್ಯರು ರಸ್ತೆಗೆ ತಂತಿ ಬೇಲಿ ಹಾಕಿದ್ದಾರೆ..ಕಳಸ ತಾಲೂಕಿನ ಮಾವಿನ ಮಣ್ಣಿನ ಹೊಲದಲ್ಲಿ ಈ ಘಟನೆ ನಡೆದಿದೆ..ಉದ್ಘಾಟನೆಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಬರ ರಸ್ತೆ ಮೇಲೆ ಪೊಲೀಸ್ ಇಲಾಖೆ ಬ್ಯಾರಿಕೇಡ್ ಅಡ್ಡಲಾಗಿ ಬೀಗ ಜಡಿದು, ಜೆಸಿಬಿ ತರಿಸಿ ರಸ್ತೆ ಮೇಲೆ ಬೃಹತ್ ಕಲ್ಲು ಹಾಕಲಾಗಿದೆ..3.20 ಕೋಟಿ ಕಾಮಗಾರಿ ಮುಗಿದು ಒಂದು ತಿಂಗಳು ಕಳೆದಿದೆ. ಮಾವಿನಹೊಲ, ಮಣ್ಣಿನಪಾಲ್ ಗ್ರಾಮ ನಕ್ಸಲ್ ಪೀಡಿತ ಪ್ರದೇಶವಾಗಿದ್ದು, ರಸ್ತೆಗೆ ಬೀಗ ಹಾಕಿದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments