ಕಾಫಿನಾಡಲ್ಲಿ ರಸ್ತೆಗೆ ಬೀಗ

Webdunia
ಮಂಗಳವಾರ, 17 ಮೇ 2022 (20:07 IST)
ಚಿಕ್ಕಮಗಳೂರಿನಲ್ಲಿ ಶಾಸಕರ ರಸ್ತೆ ಉದ್ಘಾಟನೆ ಮಾಡಬೇಕೆಂದು ಬಿಜೆಪಿ ಸದಸ್ಯರು ರಸ್ತೆಗೆ ತಂತಿ ಬೇಲಿ ಹಾಕಿದ್ದಾರೆ..ಕಳಸ ತಾಲೂಕಿನ ಮಾವಿನ ಮಣ್ಣಿನ ಹೊಲದಲ್ಲಿ ಈ ಘಟನೆ ನಡೆದಿದೆ..ಉದ್ಘಾಟನೆಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಬರ ರಸ್ತೆ ಮೇಲೆ ಪೊಲೀಸ್ ಇಲಾಖೆ ಬ್ಯಾರಿಕೇಡ್ ಅಡ್ಡಲಾಗಿ ಬೀಗ ಜಡಿದು, ಜೆಸಿಬಿ ತರಿಸಿ ರಸ್ತೆ ಮೇಲೆ ಬೃಹತ್ ಕಲ್ಲು ಹಾಕಲಾಗಿದೆ..3.20 ಕೋಟಿ ಕಾಮಗಾರಿ ಮುಗಿದು ಒಂದು ತಿಂಗಳು ಕಳೆದಿದೆ. ಮಾವಿನಹೊಲ, ಮಣ್ಣಿನಪಾಲ್ ಗ್ರಾಮ ನಕ್ಸಲ್ ಪೀಡಿತ ಪ್ರದೇಶವಾಗಿದ್ದು, ರಸ್ತೆಗೆ ಬೀಗ ಹಾಕಿದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಿಚುಂಚನಗಿರಿ ಮಠದಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿ ಕನ್ನಡಿಗರ ಮನಗೆದ್ದ ಪ್ರಧಾನಿ ಮೋದಿ

ಮೋದಿಯನ್ನು ಬರಮಾಡಿಕೊಂಡು ಬೇಡಿಕೆಗಳ ಸರಮಾಲೆಯನ್ನು ಮುಂದಿಟ್ಟ ಸಿಎಂ ಸಿದ್ದರಾಮಯ್ಯ

ವಿಶ್ವದ ಅತ್ಯಂತ ಹಿರಿಯ ಗೊರಿಲ್ಲಾದ ಬರ್ತಡೇ ಹೇಗೆ ನಡೆಯಿತು ನೋಡಿ, Video

ದೇವಸ್ಥಾನಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ: 8ಮಂದಿ ಸಾವು, 22ಕ್ಕೂ ಅಧಿಕ ಮಂದಿಗೆ ಗಾಯ

ಭಾರತದ ಮೊದಲ ಕ್ಲೋಸ್ಟ್‌ ಡೋರ್‌ ನಾನ್ ಎಸಿ ಲೋಕಲ್ ಟ್ರೈನ್‌ ಮುಂಬೈಗೆ, ಇಲ್ಲಿದೆ ವಿಡಿಯೋ

ಮುಂದಿನ ಸುದ್ದಿ
Show comments