Webdunia - Bharat's app for daily news and videos

Install App

ಅಮಿತ್ ಶಾ ಕಾರ್ಯಕ್ರಮ ಅರಮನೆ ಮೈದಾನ ಸುತ್ತ ರಸ್ತೆ ಬದಲಿ ಮಾರ್ಗ

Webdunia
ಶುಕ್ರವಾರ, 1 ಏಪ್ರಿಲ್ 2022 (17:12 IST)
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದರಿಂದ ಟ್ರಾಫಿಕ್​ ಜಾಮ್ ಆಗುವ ಸಾಧ್ಯತೆಯಿದೆ. ಹಾಗಾಗಿ, ಕಾರ್ಯಕ್ರಮಕ್ಕೆ ಬರುವ ಬಸ್, ಟೆಂಪೋ ಟ್ರಾವೆಲ್ಲರ್‌ ವಾಹನಗಳು ಬಳಸಬೇಕಾದ ರಸ್ತೆ ಮತ್ತು ಪಾರ್ಕಿಂಗ್ ಮಾಹಿತಿ
ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಹಕಾರ ಇಲಾಖೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿಯೂ ಅವರು ಭಾಗವಹಿಸಲಿದ್ದು, ಸಾಕಷ್ಟು ಅಭಿಮಾನಿಗಳು ಸೇರುವ ಹಿನ್ನೆಲೆಯಲ್ಲಿ ಅರಮನೆ ರಸ್ತೆಯಲ್ಲಿ ಸಂಚರಿಸಿದರೆ ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟಲಿದ್ದು ಬದಲಿ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಸೂಚಿಸಿದ್ದಾರೆ.
ಮೈಸೂರು ರಸ್ತೆ ಕಡೆಯಿಂದ ಬರುವ ಬಸ್‌ಗಳು, ಟೆಂಪೋಗಳು‌. ಮೈಸೂರು ರಸ್ತೆ - ನಾಯಂಡನಹಳ್ಳಿ - ಎಡ ತಿರುವು ಸುಮ್ಮನಹಳ್ಳಿ - ಡಾ. ರಾಜಕುಮಾರ್‌ ಸಮಾಧಿ ತುಮಕೂರು ರಸ್ತೆ - ಬಲ ತಿರುವು - ಗೊರಗುಂಟೆಪಾಳ್ಯ ಜಂಕ್ಷನ್ - ಎಡತಿರುವು - ಬಿ.ಇ.ಎಲ್, - ಹೆಬ್ಬಾಳ ಮೇಲು ಸೇತುವೆ - ಮೇಖ್ರಿ ವೃತ್ತ ಸರ್ವೀಸ್ ರಸ್ತೆ - ಜಯಮಹಲ್ ರಸ್ತೆ ಮೂಲಕ ಸಾಗಿ ಸರ್ಕಸ್ ಮೈದಾನ ಆವರಣದಲ್ಲಿ ನಿಲುಗಡೆ ಮಾಡುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments