ರಸ್ತೆ ಕಾಮಗಾರಿ ನಿಧಾನಗತಿ

Webdunia
ಶುಕ್ರವಾರ, 18 ಫೆಬ್ರವರಿ 2022 (14:03 IST)
ಬೆಂಗಳೂರು ಹೊರ ವಲಯದ ದೊಮ್ಮಸಂದ್ರ ಮುಖ್ಯರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ವಾಹನ ಸವಾ ರರು ಹೈರಾಣಾಗಿ ಹೋಗಿದ್ದಾರೆ. ಆನೇಕಲ್ ತಾಲೂಕಿನ ವರ್ತೂರು ಹಾಗೂ ದೊಮ್ಮಸಂದ್ರ ಮುಖ್ಯ ರಸ್ತೆಯ ಕಾಮಗಾರಿ ಆಮೆಗ ತಿಯಲ್ಲಿ ಸಾಗುತ್ತಿದ್ದು, ಹೀಗಾಗಿ ವಾಹನ ಸವಾರರು ಪ್ರತಿನಿತ್ಯ ಪರದಾಡುವ ಪರಿಸ್ಥಿತಿ ಎದುರಾಗಿದೆ.
ಕಿರಿದಾದ ರಸ್ತೆಯಿಂದಾಗಿ ಅಧಿಕಾರಿಗಳಿಗೆ ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದು, ಆದಷ್ಟು ಬೇಗ ರಸ್ತೆಯನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಜನರು ಆಗ್ರಹ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ವಾಸಿಗಳಿಗೆ ಕನ್ನಡಿಗರ ಹಣದಲ್ಲಿ ಮನೆ ಎಂದರೆ ಏನು ಅರ್ಥ: ಸಿಟಿ ರವಿ ಕಿಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕೋಗಿಲು ಲೇಔಟ್ ಮುಸ್ಲಿಮರ ಮನೆ ತೆರವಿಗೆ ಪಾಕಿಸ್ತಾನ ಎಂಟ್ರಿ: ಶತ್ರು ರಾಷ್ಟ್ರಕ್ಕೆ ಭಾರತದ ತಿರುಗೇಟು

ಸ್ಲೀಪರ್ ಬಸ್ ಗೆ ಬೆಂಕಿ ಬಿದ್ದಾಗ ಹೇಗೆ ಎಸ್ಕೇಪ್ ಆಗಬೇಕು ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ
Show comments