Webdunia - Bharat's app for daily news and videos

Install App

ರಸ್ತೆಗಳೆಲ್ಲಾ ಕೆರೆಗಳಂತಾಗಿ, ವಾಹನ ಸವಾರರು ಪರದಾಡುವಂತಾಗಿತ್ತು.!

Webdunia
ಸೋಮವಾರ, 22 ಮೇ 2023 (21:04 IST)
ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ನಗರದ ಬಹುತೇಕ ಅಂಡರ್‌ಪಾಸ್‌ಗಳು, ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಜನರು ನಗರಣೆ ಮಾಡುವ ಸ್ಥಿತಿ ಉಂಟಾಗಿದೆ ಇದಕ್ಕೆ ಪಾಲಿಕೆ ಏನು ಕ್ರಮ ಕೈ ಗೊಂಡಿದೆ‌.ಇತ್ತೀಚಿಗೆ ಬೆಂಗಳೂರುನಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬಿಬಿಎಂಪಿ ಎಚ್ಚೆತ್ತುಕೊಂಡಿಲ್ಲ , ಪ್ರತಿ ಬಾರಿ ಮಳೆ ಬಂದ್ರು ಜನಜೀವನ ಅಸ್ತವ್ಯಸ್ಥಗೊಳ್ತಿದೆ, ನಿನ್ನೆ ಮದ್ಯಾಹ್ನ ಮಳೆಯ ಅಭರ ಜೊರಗೆ ಇತ್ತು, ನಿನ್ನೆ ಸುರಿದ ಬಾರಿ ಮಳೆಗೆ ಸಿಲಿಕಾನ್ ಸಿಟಿಯ ತಗ್ಗು ಪ್ರದೇಶದ ಮನೆಗಳಿಗೆ ಮೋರಿ ನೀರು ನುಗ್ಗಿ ರಾತ್ರಿ ಇಡೀ ಜನ್ರು ನಿದ್ದೆ ಇಲ್ದೆ ಜಾಗರಣೆ ಮಾಡುವ ಸ್ಥಿತಿ ಉಂಟಾಗಿದೆ.

ನಿನ್ನೆ ಸೂರಿದ ಬಾರಿ ಮಳೆಗೆ ಬೆಂಗಳೂರು ಅಕ್ಷರಸಹ ಮಳೆಯಿಂದ ಮುಳುಗೆದ್ದಿದೆ,  ಮದ್ಯಾಹ್ನ ಕೇವಲ 45 ನಿಮಿಷ ಸುರಿದ ಮಳೆಯಲ್ಲಿ ನಗರದ ಮೆಜೆಸ್ಟಿಕ್ ರೈಲ್ವೇ ಅಂಡರ್‌ಪಾಸ್‌, ವಿಂಡ್ಸನ್ ಮ್ಯಾನರ್ ಬ್ರಿಡ್ಜ್, ಸೆವೆನ್ ಮಿಸಿಸ್ಟರ್ ಕ್ವಾಟ್ರಸ್ , ಕೆಅರ್ ಸರ್ಕಲ್ ಅಂಡರ್ ಪಾಸ್ ಗಳು ಜಲಾವೃತಗೊಂಡಿತ್ತು. ಮಂತ್ರಿಮಾಲ್ ಬಳಿ ರಸ್ತೆ ಕೆರೆಯಂತಾಗಿತ್ತು.ಇದರಿಂದ ಪಾಲಿಕೆ ನಗರದಲ್ಲಿರು 18 ಅಂಡರ್ ಪಾಸ್ ಗಳ‌ ಮಾಹಿತಿ ಪಡೆದು ಸರಿ ಪಡಿಸಲು ‌ಮುಂದಾದರೆ, ಇನ್ನೂ ‌ಮೂರು ನಾಲ್ಕು ‌ಅಂಡರ್ ಪಾಸ್ ಗಳು ಮಳೆಗಾಲ ‌ಮುಗಿಯುವರೆಗೂ ಕಂಪ್ಲೀಟ್ ಬಂದ್ ಮಾಡಲು ‌ಪಾಲಿಕೆ ಮುಂದಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments