ಐಟಿ ಅಧಿಕಾರಿಗಳ ಹೆಸರಿನಲ್ಲಿ ಮನೆಗೆ ಕನ್ನ ಹಾಕಿದ ದರೋಡೆಕೋರರು

Webdunia
ಶುಕ್ರವಾರ, 15 ಡಿಸೆಂಬರ್ 2017 (12:17 IST)
ಬೆಂಗಳೂರು: ನಿನ್ನೆ ಎಸಿಬಿ ಅಧಿಕಾರಿಗಳು ಕೆಲವು ಪ್ರಮುಖ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿದ್ದ ಘಟನೆಯನ್ನು  ತಿಳಿದು
ದರೋಡೆಕೋರರು ಆದಾಯ ತೆರಿಗೆ ಅಧಿಕಾರಿಗಳ ಹೆಸರು ಹೇಳಿಕೊಂಡು ಮನೆಯೊಂದರಲ್ಲಿ ದರೋಡೆ ಮಾಡಿದ ಘಟನೆ ಬೆಂಗಳೂರಿನ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ.


ನಿನ್ನೆ ರಾತ್ರಿ 11 ರ ಸಮಯದಲ್ಲಿ ಲಾವಣ್ಯ ಎಂಬುವವರ ಮನೆಗೆ ನುಗ್ಗಿ ತಾವು  ಐಟಿ ಆಧಿಕಾರಿಗಳು ಎಂದು ಹೇಳಿ ಮನೆಯಲ್ಲಿದ್ದ 29 ಸಾವಿರ ನಗದು ಹಾಗೂ ಒಂದು ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments