Webdunia - Bharat's app for daily news and videos

Install App

ಮಹಿಳೆಯ ಕಾಲು ಕಟ್ಟಿ ರಾಬರಿ

Webdunia
ಶನಿವಾರ, 17 ಸೆಪ್ಟಂಬರ್ 2022 (19:56 IST)
ಮೈಸೂರಿನಲ್ಲಿ ಹಾಡು ಹಗಲೇ ದರೋಡೆ ನಡೆದಿದೆ. ಮಹಿಳೆಯನ್ನು ಕಟ್ಟಿಹಾಕಿ ಚಿನ್ನ ದೋಚಿ ಖದೀಮರು ಪರಾರಿಯಾದ ಘಟನೆ ಮೈಸೂರಿನ ನಂಜನಗೂಡಿನ ರಾಮಸ್ವಾಮಿ ಬಡಾವಣೆ ಒಂದನೇ ಬ್ಲಾಕ್​​​ನಲ್ಲಿ ನಡೆದಿದೆ. ಪ್ರೌಢಶಾಲಾ ಶಿಕ್ಷಕ ಶಂಭುಸ್ವಾಮಿ ಎಂಬುವವರ ಪತ್ನಿ ದಾಕ್ಷಾಯಿಣಿ ಚಿನ್ನ ಕಳೆದುಕೊಂಡು ಮಹಿಳೆಯಾಗಿದ್ದಾರೆ. ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್  ಹಿಡಿದು ಬಂದು ಕಳ್ಳರು, ಪಾರ್ಸಲ್ ಬಂದಿದೆ ಎಂದು ಬಾಗಿಲು ತೆಗೆಯಿಸಿ ಎಂದಿದ್ದಾನೆ. ನಂತರ ಮಹಿಳೆಯನ್ನು ಬೆದರಿಸಿ ಕೈಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ಮಾಡಿದ್ದಾರೆ. ಮಹಿಳೆಯ ಮೈ ಮೇಲಿದ್ದ ಚಿನ್ನದ ಮಾಂಗಲ್ಯ ಸರ, ಕೈ ಬಳೆ, ಉಂಗುರ ದೋಚಿ ಪರಾರಿಯಾಗಿದ್ದಾರೆ, ಬೀರುವಿನಲ್ಲಿದ್ದಒಂದು ಜೊತೆ ಕೈ ಬಳೆ, ನೆಕ್ಲೆಸ್ ಸೇರಿ ಒಟ್ಟು 175 ಗ್ರಾಂಗೂ ಅಧಿಕ ಚಿನ್ನದ ಒಡವೆ ದೋಚಿ ಪರಾರಿಯಾಗಿದ್ದಾರೆ. ಮಹಿಳೆ ಒಬ್ಬರೇ ಮನೆಯಲ್ಲಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments