Webdunia - Bharat's app for daily news and videos

Install App

ಸಿನಿಮೀಯ ರೀತಿಯಲ್ಲಿ ದರೋಡೆ!

Webdunia
ಬುಧವಾರ, 1 ಡಿಸೆಂಬರ್ 2021 (11:08 IST)
ಬೆಂಗಳೂರು : ವೈದ್ಯಕೀಯ ಸಿಬ್ಬಂದಿ ಸೋಗಿನಲ್ಲಿ ಬಂದಿದ್ದ ಮೂವರು ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿ ದರೋಡೆ ಮಾಡಿರುವ ಘಟನೆ ಯಶವಂತಪುರ ಠಾಣಾ ವ್ಯಾಪ್ತಿಯ ಎಸ್ಬಿಎಂ ಕಾಲೊನಿಯಲ್ಲಿ ನಡೆದಿದೆ.
ಲಸಿಕೆ ಹಾಕುವುದಾಗಿ ಸಂಪತ್ ಸಿಂಗ್ ಎಂಬುವವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ 50 ಗ್ರಾಂ ಚಿನ್ನಾಭರಣ ದೋಚಿ, ಪರಾರಿಯಾಗಿದ್ದಾರೆ. ಘಟನೆ ನಡೆದಾಗ ಮನೆಯಲ್ಲಿ ಸಂಪತ್ ಸಿಂಗ್ ಅವರು ಮನೆಯಲ್ಲಿ ಇರಲಿಲ್ಲ.
ಅವರ ತಾಯಿ ಹಾಗೂ ಪತ್ನಿ ಇಬ್ಬರೇ ಮನೆಯಲ್ಲಿದ್ದರು. ಕಾರು ಹಾಗೂ ಬೈಕಿನಲ್ಲಿ ದುಷ್ಕರ್ಮಿಗಳು ಮನೆಗೆ ಬಂದಿದ್ದರು. ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments