Webdunia - Bharat's app for daily news and videos

Install App

ಗೃಹಸಚಿವರ ಮನೆ ಮುಂದೆಯೇ ದರೋಡೆ!

Webdunia
ಬುಧವಾರ, 11 ಜುಲೈ 2018 (18:03 IST)
ಹೋಂ ಮಿನಿಸ್ಟರ್ ಆದ್ರೆನೂ, ಪವರ್ ಮಿನಿಸ್ಟರ್ ಆದ್ರೆನೂ, ನಮ್ದೆ ಹವಾ... ಅಂತ ಕೈ ಚಳಕ ತೋರೊ ಕಳ್ಳರು. ಗೃಹಸಚಿವರ ಮನೆ ಮುಂದೆಯೇ ದರೋಡೆ ನಡೆಸಿದ್ದಾರೆ.

ಚಾಕು ತೋರಿಸಿ ಹಣ, ಮೊಬೈಲ್ ಕಿತ್ತ ಕಿರಾತಕರು ಪರಾರಿಯಾಗಿದ್ದಾರೆ. ಗೃಹಸಚಿವ ಪರಮೇಶ್ವರ ಸದಾಶಿವನಗರ ನಿವಾಸದ ಮುಂದೆಯೇ ಘಟನೆ ನಡೆದಿದೆ. ಹೋಂ ಮಿನಿಸ್ಟರ್ ಮನೆ ಮುಂದೇನೆ ಹೀಗಾದ್ರೆ ರಾಜ್ಯದ ಬೇರೆ ಭಾಗಗಳಲ್ಲಿ ಪೊಲೀಸ್ ಭದ್ರತೆ ಹೇಗೆ..? ಎಂಬ ಪ್ರಶ್ನೆ ಜನರನ್ನು ಕಾಡಲಾರಂಭಿಸಿದೆ. ಹೋಂ ಮಿನಿಸ್ಟರ್ ಮನೆಮುಂದೆ ಪೊಲೀಸ್ ಎಸ್ಕಾರ್ಟ್ ವಾಹನ ಇದ್ರು ಡೊಂಟ್ ಕೇರ್ ಎಂದ ಕಳ್ಳರು. ಸದಾಶಿವನಗರ  ರಾಜಕೀಯ ನಾಯಕರು, ಉದ್ಯಮಿಗಳು ಸಿನಿಮಾತಾರೆಯರು ವಾಸವಾಗಿರೋ ಪ್ರತಿಷ್ಟಿತ ಏರಿಯಾ ಆಗಿದೆ.

ಕಳೆದ ಜುಲೈ 6 ರಾತ್ರಿ 9.30 ರ ವೇಳೆಗೆ ರಘು ಎಂಬಾತ ಗೃಹಮಂತ್ರಿಗಳ ಭೇಟಿಯಾಗಿ ಹೊರಬಂದಿದ್ದಾರೆ. ಗೃಹಮಂತ್ರಿಗಳ ಸ್ವಕ್ಷೇತ್ರ ಕೊರಟಗೆರೆಯಿಂದ ಬಂದಿದ್ದ ರಘು. ಮನೆಯಿಂದ ಹೊರಬಂದು ಮೆಜೆಸ್ಟಿಕ್'ಗೆ ತೆರಳಲು ಓಲಾ ಕ್ಯಾಬ್ ಬುಕ್ ಮಾಡಿ ನಿಂತಿದ್ದ. ಈ ವೇಳೆ ಡಿಯೋ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಕಳ್ಳರಿಂದ ಚಾಕು ತೋರಿಸಿ ದರೋಡೆ ಮಾಡಿ, ಕೈ ಚಳಕ ತೋರಿದ್ದಾರೆ.

ರಘು ಬಳಿಯಿದ್ದ ಓಪೊ ಫೊನ್ ಜೇಬಲಿದ್ದ ಹತ್ತು ಸಾವಿರ ಹಣ ಕಿತ್ತೊಯ್ದ ಕಳ್ಳರು. ಪ್ರಕರಣ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments