Webdunia - Bharat's app for daily news and videos

Install App

ಗನ್ ತೋರಿಸಿ ಗಿರವಿ ಅಂಗಡಿ ದರೋಡೆ

Webdunia
ಮಂಗಳವಾರ, 5 ಜುಲೈ 2022 (15:26 IST)
ಗ್ರಾಹಕರ ಸೋಗಿನಲ್ಲಿ ಆಗಮಿಸಿದ ನಾಲ್ವರು ದರೋಡೆಕೋರರು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿರವಿ ಅಂಗಡಿಯೊಂದರಲ್ಲಿ ನೌಕರನನ್ನು ಬೆದರಿಸಿ 3.5 ಕೆಜಿ ತೂಕದ ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.
ಗ್ರಾಹಕರ ಸೋಗಿನಲ್ಲಿ ಆಗಮಿಸಿದ ನಾಲ್ವರು ದರೋಡೆಕೋರರು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿರವಿ ಅಂಗಡಿಯೊಂದರಲ್ಲಿ ನೌಕರನನ್ನು ಬೆದರಿಸಿ 3.5 ಕೆಜಿ ತೂಕದ ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.
ಮೈಲಸಂದ್ರ ರಸ್ತೆಯಲ್ಲಿರುವ ರಾಮ್‌ದೇವ್ ಬ್ಯಾಂಕರ್ಸ್ ಮತ್ತು ಜ್ಯುವೆಲ್ಲರ್ಸ್‌ನಲ್ಲಿ ಬೆಳಗ್ಗೆ 7.30ಕ್ಕೆ ದರೋಡೆ ನಡೆದಿತ್ತು ಸುಮಾರು 1.93 ಕೋಟಿ ರು ಮೌಲ್ಯದ ಚಿನ್ನಾಭರಣ ದರೋಡೆಯಾಗಿದೆ. ಅಂಗಡಿ ಮಾಲೀಕ ಬವರ್ ಲಾಲ್ ಸಂಬಂಧಿ ಧರ್ಮೇಂದ್ರ ಎಂದಿನಂತೆ ಅಂಗಡಿ ತೆರೆಯಲು ಬಂದಿದ್ದರು.
 
ಅಂಗಡಿ ತೆರೆದ ಧರ್ಮೇಂದ್ರ ಲಾಕರ್‌ನಲ್ಲಿ ಇಟ್ಟಿದ್ದ ಆಭರಣಗಳನ್ನು ಜೋಡಿಸಿಡುತ್ತಿದ್ದರು. ಮೊದಲ ಇಬ್ಬರು ಕಳ್ಳರು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿದ್ದರು. ಕೆಲವೇ ನಿಮಿಷಗಳಲ್ಲಿ ಮತ್ತಿಬ್ಬರು ಅವರೊಂದಿಗೆ ಸೇರಿಕೊಂಡರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments