Webdunia - Bharat's app for daily news and videos

Install App

ಗನ್ ತೋರಿಸಿ ಗಿರವಿ ಅಂಗಡಿ ದರೋಡೆ

Webdunia
ಮಂಗಳವಾರ, 5 ಜುಲೈ 2022 (15:26 IST)
ಗ್ರಾಹಕರ ಸೋಗಿನಲ್ಲಿ ಆಗಮಿಸಿದ ನಾಲ್ವರು ದರೋಡೆಕೋರರು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿರವಿ ಅಂಗಡಿಯೊಂದರಲ್ಲಿ ನೌಕರನನ್ನು ಬೆದರಿಸಿ 3.5 ಕೆಜಿ ತೂಕದ ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.
ಗ್ರಾಹಕರ ಸೋಗಿನಲ್ಲಿ ಆಗಮಿಸಿದ ನಾಲ್ವರು ದರೋಡೆಕೋರರು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿರವಿ ಅಂಗಡಿಯೊಂದರಲ್ಲಿ ನೌಕರನನ್ನು ಬೆದರಿಸಿ 3.5 ಕೆಜಿ ತೂಕದ ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.
ಮೈಲಸಂದ್ರ ರಸ್ತೆಯಲ್ಲಿರುವ ರಾಮ್‌ದೇವ್ ಬ್ಯಾಂಕರ್ಸ್ ಮತ್ತು ಜ್ಯುವೆಲ್ಲರ್ಸ್‌ನಲ್ಲಿ ಬೆಳಗ್ಗೆ 7.30ಕ್ಕೆ ದರೋಡೆ ನಡೆದಿತ್ತು ಸುಮಾರು 1.93 ಕೋಟಿ ರು ಮೌಲ್ಯದ ಚಿನ್ನಾಭರಣ ದರೋಡೆಯಾಗಿದೆ. ಅಂಗಡಿ ಮಾಲೀಕ ಬವರ್ ಲಾಲ್ ಸಂಬಂಧಿ ಧರ್ಮೇಂದ್ರ ಎಂದಿನಂತೆ ಅಂಗಡಿ ತೆರೆಯಲು ಬಂದಿದ್ದರು.
 
ಅಂಗಡಿ ತೆರೆದ ಧರ್ಮೇಂದ್ರ ಲಾಕರ್‌ನಲ್ಲಿ ಇಟ್ಟಿದ್ದ ಆಭರಣಗಳನ್ನು ಜೋಡಿಸಿಡುತ್ತಿದ್ದರು. ಮೊದಲ ಇಬ್ಬರು ಕಳ್ಳರು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿದ್ದರು. ಕೆಲವೇ ನಿಮಿಷಗಳಲ್ಲಿ ಮತ್ತಿಬ್ಬರು ಅವರೊಂದಿಗೆ ಸೇರಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments