Webdunia - Bharat's app for daily news and videos

Install App

ಕಲಬುರ್ಗಿ ಬಳಿ ನಾಗರಕೊಯಿಲ್-ಚೆನ್ನೈ ಎಕ್ಸ್‌ಪ್ರೆಸ್ ರೈಲಿನಲ್ಲಿ ದರೋಡೆ!

Webdunia
ಬುಧವಾರ, 5 ಅಕ್ಟೋಬರ್ 2016 (11:21 IST)
ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಶಹಾಬಾದ್ ಬಳಿ ನಾಗರಕೊಯಿಲ್-ಚೆನ್ನೈ ಎಕ್ಸ್‌ಪ್ರೆಸ್ ರೈಲಿನಲ್ಲಿ ದರೋಡೆ ನಡೆದಿರುವ ಘಟನೆ ವರದಿಯಾಗಿದೆ.
 
ರೈಲಿನ ಜನರಲ್ ಬೋಗಿಗೆ ನುಗ್ಗಿದ ದರೋಡೆಕೋರರು 10 ಕ್ಕೂ ಹೆಚ್ಚು ಪ್ರಯಾಣಿಕರು ಚಿನ್ನಾಭರಣ, ಹಣ ದೋಚಿದ್ದಾರೆ. ಹಣ ನೀಡಲು ನಿರಾಕರಿಸಿದ ಹಲವು ಪ್ರಯಾಣಿಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ನಂತರ ವಾಡಿ ಜಂಕ್ಷನ್‌ಗೆ ರೈಲು ಬರುತ್ತಿದ್ದಂತೆ ದರೋಡೆಕೋರರು ಇಳಿದು ಪಾರಾರಿಯಾಗಿದ್ದರು ಎನ್ನಲಾಗಿದೆ.
 
ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಗಾಯಾಳುಗಳಿಗೆ ಪ್ರಥಮಿಕ ಚಿಕಿತ್ಸೆ ನೀಡಲಾಗಿದೆ. ಸುಮಾರು 15 ನಿಮಿಷ ರೈಲು ನಿಲ್ಲಿಸಿದ ಸಿಬ್ಬಂದಿ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ್ದಾರೆ. ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments