Webdunia - Bharat's app for daily news and videos

Install App

ಕಣ್ಣಾಮುಚ್ಚಾಲೆ ಆಡುವ ನೆಪದಲ್ಲಿ ಸರಗಳ್ಳತನ

Webdunia
ಸೋಮವಾರ, 23 ಮೇ 2022 (10:10 IST)
ಬೆಂಗಳೂರು: ಕಣ್ಣಾಮುಚ್ಚಾಲೆ ಆಟವಾಡುವ ನೆಪದಲ್ಲಿ ಬಾಲಕನ ಕುತ್ತಿಗೆಯಲ್ಲಿ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ.
 

ಉದ್ಯಮಿಯೊಬ್ಬರ 6 ವರ್ಷದ ಪುತ್ರನ ಕುತ್ತಿಗೆಯಲ್ಲಿ ಮೂರೂವರೆ ಲಕ್ಷ ಮೌಲ್ಯದ ಸರ ಕಳ್ಳತನವಾಗಿದೆ. ಮದುವೆಗೆಂದು ಹೋಗಿದ್ದಾಗ ಮಗು ಇನ್ನಿಬ್ಬರು ಮಕ್ಕಳೊಂದಿಗೆ ಹೊರಗಡೆ ಆಟವಾಡುತ್ತಿದ್ದ. ಈ ವೇಳೆ ಯಾರೋ ಖದೀಮರು ಸರ ಎಗರಿಸಿದ್ದಾರೆ.

ಸರ ಕಳ್ಳತನಾದ ಬಗ್ಗೆ ಮಗು ಅಳುತ್ತಾ ಬಂದು ಪೋಷಕರಿಗೆ ತಿಳಿಸಿದ್ದಾನೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ಸರ ಕಳ್ಳತನ ಮಾಡಿರುವುದನ್ನು ಖಚಿತಪಡಿಸಿದ್ದಾರೆ. ಇದೀಗ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಸಂಭವ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಮುಂದಿನ ಸುದ್ದಿ
Show comments