Webdunia - Bharat's app for daily news and videos

Install App

ಪೊಲೀಸರನ್ನೇ ದೋಚಲು ಹೋಗಿ ಸಿಕ್ಕಿಹಾಕಿಕೊಂಡ ಖದೀಮರು

Webdunia
ಶುಕ್ರವಾರ, 9 ಜುಲೈ 2021 (09:50 IST)
ಬೆಂಗಳೂರು: ಕಳ್ಳರನ್ನು ಹಿಡಿಯೋದೇ ಪೊಲೀಸರ ಕಾಯಕ. ಅಂತಹದ್ದರಲ್ಲಿ ಅದೇ ಕಳ್ಳರೇ ಪೊಲೀಸರ ಬಳಿಗೆ ದೋಚಲು ಬಂದರೆ? ಇಂತಹದ್ದೊಂದು ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.


ಮಫ್ತಿಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನೆಗೆ ಮರಳುತ್ತಿದ್ದಾಗ ಮೂವರು ಖದೀಮರು ಅವರು ಪೊಲೀಸರೆಂದು ಗುರುತಿಸದೇ ದರೋಡೆ ಮಾಡಲೆತ್ನಿಸಿದ್ದಾರೆ.ಸ್ಕೂಟರ್ ತಡೆದ ಕಳ್ಳರು ಮೊಬೈಲ್, ಪರ್ಸ್ ಕೇಳಿದ್ದಾರೆ. ಜೊತೆಗೆ ಚಾಕುವಿನಿಂದ ಇರಿಯಲು ನೋಡಿದ್ದಾರೆ. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಜಾಣ್ಮೆಯಿಂದ ಪೊಲೀಸರಿಗೆ ಕರೆ ಮಾಡಿದ್ದಾರೆ.

ಇದರಿಂದ ಎಚ್ಚೆತ್ತುಕೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ ಈ ನಡುವೆ ಖದೀಮರ ಬೈಕ್ ಕೀ ಕಿತ್ತುಕೊಂಡಿದ್ದ ಸಬ್ ಇನ್ಸ್ ಪೆಕ್ಟರ್ ಎಲ್ಲಾ ಖದೀಮರೂ ಅರೆಸ್ಟ್ ಆಗಲು ಕಾರಣರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments