Webdunia - Bharat's app for daily news and videos

Install App

ಪೊಲೀಸರನ್ನೇ ದೋಚಲು ಹೋಗಿ ಸಿಕ್ಕಿಹಾಕಿಕೊಂಡ ಖದೀಮರು

Webdunia
ಶುಕ್ರವಾರ, 9 ಜುಲೈ 2021 (09:50 IST)
ಬೆಂಗಳೂರು: ಕಳ್ಳರನ್ನು ಹಿಡಿಯೋದೇ ಪೊಲೀಸರ ಕಾಯಕ. ಅಂತಹದ್ದರಲ್ಲಿ ಅದೇ ಕಳ್ಳರೇ ಪೊಲೀಸರ ಬಳಿಗೆ ದೋಚಲು ಬಂದರೆ? ಇಂತಹದ್ದೊಂದು ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.


ಮಫ್ತಿಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನೆಗೆ ಮರಳುತ್ತಿದ್ದಾಗ ಮೂವರು ಖದೀಮರು ಅವರು ಪೊಲೀಸರೆಂದು ಗುರುತಿಸದೇ ದರೋಡೆ ಮಾಡಲೆತ್ನಿಸಿದ್ದಾರೆ.ಸ್ಕೂಟರ್ ತಡೆದ ಕಳ್ಳರು ಮೊಬೈಲ್, ಪರ್ಸ್ ಕೇಳಿದ್ದಾರೆ. ಜೊತೆಗೆ ಚಾಕುವಿನಿಂದ ಇರಿಯಲು ನೋಡಿದ್ದಾರೆ. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಜಾಣ್ಮೆಯಿಂದ ಪೊಲೀಸರಿಗೆ ಕರೆ ಮಾಡಿದ್ದಾರೆ.

ಇದರಿಂದ ಎಚ್ಚೆತ್ತುಕೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ ಈ ನಡುವೆ ಖದೀಮರ ಬೈಕ್ ಕೀ ಕಿತ್ತುಕೊಂಡಿದ್ದ ಸಬ್ ಇನ್ಸ್ ಪೆಕ್ಟರ್ ಎಲ್ಲಾ ಖದೀಮರೂ ಅರೆಸ್ಟ್ ಆಗಲು ಕಾರಣರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೇಳದೇ ಕೇಳದೇ ವಿದೇಶಕ್ಕೆ ಹೋಗಿ ಬಿಡ್ತಾರೆ: ರಾಹುಲ್ ಗಾಂಧಿ ವಿರುದ್ಧ ಬಂತು ಆರೋಪ

ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸಿದ ರಾಧಾಕೃಷ್ಣನ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಯಾರೆಲ್ಲಾ ಇಸಿಜಿ ಮಾಡಿಸಬೇಕು, ಯಾರು ಮಾಡಿಸಬೇಕಿಲ್ಲ: ಡಾ ಸಿಎನ್ ಮಂಜುನಾಥ್ ಸಲಹೆ ಕೇಳಿ

ಮುಂದಿನ ಸುದ್ದಿ
Show comments