Webdunia - Bharat's app for daily news and videos

Install App

ಪೊಲೀಸರನ್ನೇ ದೋಚಲು ಹೋಗಿ ಸಿಕ್ಕಿಹಾಕಿಕೊಂಡ ಖದೀಮರು

Webdunia
ಶುಕ್ರವಾರ, 9 ಜುಲೈ 2021 (09:50 IST)
ಬೆಂಗಳೂರು: ಕಳ್ಳರನ್ನು ಹಿಡಿಯೋದೇ ಪೊಲೀಸರ ಕಾಯಕ. ಅಂತಹದ್ದರಲ್ಲಿ ಅದೇ ಕಳ್ಳರೇ ಪೊಲೀಸರ ಬಳಿಗೆ ದೋಚಲು ಬಂದರೆ? ಇಂತಹದ್ದೊಂದು ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.


ಮಫ್ತಿಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನೆಗೆ ಮರಳುತ್ತಿದ್ದಾಗ ಮೂವರು ಖದೀಮರು ಅವರು ಪೊಲೀಸರೆಂದು ಗುರುತಿಸದೇ ದರೋಡೆ ಮಾಡಲೆತ್ನಿಸಿದ್ದಾರೆ.ಸ್ಕೂಟರ್ ತಡೆದ ಕಳ್ಳರು ಮೊಬೈಲ್, ಪರ್ಸ್ ಕೇಳಿದ್ದಾರೆ. ಜೊತೆಗೆ ಚಾಕುವಿನಿಂದ ಇರಿಯಲು ನೋಡಿದ್ದಾರೆ. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಜಾಣ್ಮೆಯಿಂದ ಪೊಲೀಸರಿಗೆ ಕರೆ ಮಾಡಿದ್ದಾರೆ.

ಇದರಿಂದ ಎಚ್ಚೆತ್ತುಕೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ ಈ ನಡುವೆ ಖದೀಮರ ಬೈಕ್ ಕೀ ಕಿತ್ತುಕೊಂಡಿದ್ದ ಸಬ್ ಇನ್ಸ್ ಪೆಕ್ಟರ್ ಎಲ್ಲಾ ಖದೀಮರೂ ಅರೆಸ್ಟ್ ಆಗಲು ಕಾರಣರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments