Select Your Language

Notifications

webdunia
webdunia
webdunia
Tuesday, 8 April 2025
webdunia

ಬೈ ಎಲೆಕ್ಷನ್ ನಲ್ಲಿ ಕನಕಪುರ ಬಂಡೆ ಪುಡಿ ಪುಡಿ

ಆರ್.ಅಶೋಕ್
ಬೆಂಗಳೂರು , ಬುಧವಾರ, 14 ಅಕ್ಟೋಬರ್ 2020 (16:36 IST)
ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ದಿನೇ ದಿನೇ ಜೋರಾಗತೊಡಗಿದೆ.

ಈ ನಡುವೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಯಾಗಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಆರ್.ಅಶೋಕ್, ಬೈ ಎಲೆಕ್ಷನ್ ನಲ್ಲಿ ಕಲ್ಲು ಬಂಡೆಯ ಆಟ ನಡೆಯೋದೇ ಇಲ್ಲ. ಬಂಡೆ ಕಥೆ ಪುಡಿ ಪುಡಿಯಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷ ಟಾಂಗ್ ನೀಡಿದ್ದಾರೆ.
 
webdunia

ಮುನಿರತ್ನ ಅವರು ಪಕ್ಷದ ಅಭ್ಯರ್ಥಿಯಾಗಿದ್ದರೂ ನಾನೇ ಅಭ್ಯರ್ಥಿ ಎಂದುಕೊಂಡು ಚುನಾವಣಾ ಪ್ರಚಾರ ನಡೆಸುವೆ. ಈ ಕ್ಷೇತ್ರದಲ್ಲಿ ಬಿಜೆಪಿ ಅರಳುವಂತೆ ಮಾಡುವ ಸಂಕಲ್ಪ ತೊಟ್ಟಿದ್ದೇನೆ ಎಂದು ಆರ್.ಅಶೋಕ್ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹತ್ರಾಸ್ ನಲ್ಲಿ 4 ವರ್ಷದ ಬಾಲಕಿಯನ್ನು ಮುಕ್ಕೋದಾ