Webdunia - Bharat's app for daily news and videos

Install App

ಬೈ ಎಲೆಕ್ಷನ್ ನಲ್ಲಿ ಕನಕಪುರ ಬಂಡೆ ಪುಡಿ ಪುಡಿ

Webdunia
ಬುಧವಾರ, 14 ಅಕ್ಟೋಬರ್ 2020 (16:36 IST)
ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ದಿನೇ ದಿನೇ ಜೋರಾಗತೊಡಗಿದೆ.

ಈ ನಡುವೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಯಾಗಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಆರ್.ಅಶೋಕ್, ಬೈ ಎಲೆಕ್ಷನ್ ನಲ್ಲಿ ಕಲ್ಲು ಬಂಡೆಯ ಆಟ ನಡೆಯೋದೇ ಇಲ್ಲ. ಬಂಡೆ ಕಥೆ ಪುಡಿ ಪುಡಿಯಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷ ಟಾಂಗ್ ನೀಡಿದ್ದಾರೆ.
 

ಮುನಿರತ್ನ ಅವರು ಪಕ್ಷದ ಅಭ್ಯರ್ಥಿಯಾಗಿದ್ದರೂ ನಾನೇ ಅಭ್ಯರ್ಥಿ ಎಂದುಕೊಂಡು ಚುನಾವಣಾ ಪ್ರಚಾರ ನಡೆಸುವೆ. ಈ ಕ್ಷೇತ್ರದಲ್ಲಿ ಬಿಜೆಪಿ ಅರಳುವಂತೆ ಮಾಡುವ ಸಂಕಲ್ಪ ತೊಟ್ಟಿದ್ದೇನೆ ಎಂದು ಆರ್.ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments