Webdunia - Bharat's app for daily news and videos

Install App

ವೃಷಭಾವತಿ ನದಿ ಉಳಿವಿನ ಹೋರಾಟಕ್ಕೆ ರಾಕಿಂಗ್ ಸ್ಟಾರ್ ಯಶ್ ಸಾಥ್

Webdunia
ಶುಕ್ರವಾರ, 20 ಸೆಪ್ಟಂಬರ್ 2019 (10:35 IST)
ಬೆಂಗಳೂರು: ವೃಷಭಾವತಿ ನದಿ ಉಳಿಸಿ ಹೋರಾಟಕ್ಕೆ ಹೆಚ್ಚಿನ ಬಲ ತುಂಬಲು ಯುವ ಬ್ರಿಗೇಡ್ ಭಾನುವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮ್ಯಾರಥಾನ್ ಗೆ ರಾಕಿಂಗ್ ಸ್ಟಾರ್ ಯಶ್ ಸಾಥ್ ನೀಡಿದ್ದಾರೆ.


ವೃಷಭಾವತಿ ನದಿಯನ್ನು ಹಾಳು ಮಾಡಿದವರು ಯಾರು ಎಂಬ ಬಗ್ಗೆ ದೂರುತ್ತಾ ಕೂರುವ ಬದಲು ನಮ್ಮ ರಾಜಧಾನಿಯ ನಡುವೆ ಹರಿಯುತ್ತಿರುವ ನದಿ ಉಳಿವಿನ ಹೋರಾಟಕ್ಕೆ ನಾವೆಲ್ಲಾ ಕೈಜೋಡಿಸಬೇಕಿದೆ. ಹೀಗಾಗಿ ಮ್ಯಾರಥಾನ್ ನಲ್ಲಿ ಭಾಗವಹಿಸಿ ನಿಮ್ಮ ಬೆಂಬಲ ನೀಡಿ ಎಂದು ಯಶ್ ಕರೆಕೊಟ್ಟಿದ್ದಾರೆ.

ಹೆಚ್ಚಿನ ಜನರು ಕೆಂಗೇರಿ ಮೋರಿ ಎಂದುಕೊಂಡಿದ್ದಾರೆ. ಆದರೆ ಇದು ವೃಷಭಾವತಿ ನದಿ ಎಂದು ಹೆಚ್ಚಿನವರಿಗೆ ಗೊತ್ತಿಲ್ಲ. ಮಹಾನಗರವೊಂದರಲ್ಲಿ ನದಿಯೊಂದು ಹರಿಯುತ್ತಿದೆ ಎಂದರೆ ಅದು ಬೆಂಗಳೂರಿನಲ್ಲಿ ಮಾತ್ರ. ಈ ಪುಣ್ಯ ನದಿಯನ್ನು ಉಳಿಸಿಕೊಳ್ಳುವ ಹೋರಾಟಕ್ಕೆ ನನ್ನ ಬೆಂಬಲ ಯಾವತ್ತೂ ಇರುತ್ತದೆ ಎಂದು ಯಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಬಾಲ್ಯ ವಿವಾಹ ಮಾಡಿದ್ರೆ ಹುಷಾರ್, ಹೊಸ ನಿಯಮಗಳು ಸೇರ್ಪಡೆ

ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣೆ ಅಕ್ರಮವಾಗಿತ್ತು ಎಂದ ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments