Webdunia - Bharat's app for daily news and videos

Install App

ಮೈಸೂರು ಬಿಟ್ಟು ತೆರಳುವಾಗ ಭಾವುಕರಾದ ರೋಹಿಣಿ ಸಿಂಧೂರಿ

Webdunia
ಮಂಗಳವಾರ, 8 ಜೂನ್ 2021 (09:22 IST)
ಮೈಸೂರು: ಪಾಲಿಕೆ ಆಯುಕ್ತೆ ಜೊತೆಗಿನ ಕಿತ್ತಾಟದ ಬಳಿಕ ವರ್ಗಾವಣೆಯಾದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಬಿಟ್ಟು ತೆರಳುವ ಬಗ್ಗೆ ಮಾತನಾಡುವಾಗ ಭಾವುಕರಾಗಿದ್ದಾರೆ.


ಮೈಸೂರು ಜಿಲ್ಲಾಧಿಕಾರಿಯಾಗಿ ಜಿಲ್ಲೆಯನ್ನು ಕೊವಿಡ್ ಮುಕ್ತಗೊಳಿಸಲು ಶ್ರಮಿಸಿದ್ದೇನೆ. ಭೂ ಮಾಫಿಯಾ ಬಗ್ಗೆ ಕೆಲಸ ಮಾಡಲು ನನಗೆ ಕೆಲವರು ಅಡ್ಡಿಯಾದರು. ನನ್ನ ಪ್ರಯತ್ನ ನಾನು ಮಾಡಿದ್ದೇನೆ ಎಂದಿದ್ದಾರೆ.

ಇನ್ನು, ಇಷ್ಟು ದಿನ ಮೈಸೂರಿನ ಜನತೆ ನನ್ನನ್ನು ಮನೆ ಮಗಳಂತೆ ಕಂಡಿದ್ದಾರೆ. ಈಗ ತವರು ಬಿಟ್ಟು ಹೋಗುವ ಫೀಲ್ ಆಗುತ್ತಿದೆ. ಆದರೆ ಎಲ್ಲೇ ಹೋದರೂ ನನ್ನ ಕೆಲಸದ ಮೂಲಕವೇ ಉತ್ತರ ಕೊಡುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments