Webdunia - Bharat's app for daily news and videos

Install App

ಮೈಸೂರು ಬಿಟ್ಟು ತೆರಳುವಾಗ ಭಾವುಕರಾದ ರೋಹಿಣಿ ಸಿಂಧೂರಿ

Webdunia
ಮಂಗಳವಾರ, 8 ಜೂನ್ 2021 (09:22 IST)
ಮೈಸೂರು: ಪಾಲಿಕೆ ಆಯುಕ್ತೆ ಜೊತೆಗಿನ ಕಿತ್ತಾಟದ ಬಳಿಕ ವರ್ಗಾವಣೆಯಾದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಬಿಟ್ಟು ತೆರಳುವ ಬಗ್ಗೆ ಮಾತನಾಡುವಾಗ ಭಾವುಕರಾಗಿದ್ದಾರೆ.


ಮೈಸೂರು ಜಿಲ್ಲಾಧಿಕಾರಿಯಾಗಿ ಜಿಲ್ಲೆಯನ್ನು ಕೊವಿಡ್ ಮುಕ್ತಗೊಳಿಸಲು ಶ್ರಮಿಸಿದ್ದೇನೆ. ಭೂ ಮಾಫಿಯಾ ಬಗ್ಗೆ ಕೆಲಸ ಮಾಡಲು ನನಗೆ ಕೆಲವರು ಅಡ್ಡಿಯಾದರು. ನನ್ನ ಪ್ರಯತ್ನ ನಾನು ಮಾಡಿದ್ದೇನೆ ಎಂದಿದ್ದಾರೆ.

ಇನ್ನು, ಇಷ್ಟು ದಿನ ಮೈಸೂರಿನ ಜನತೆ ನನ್ನನ್ನು ಮನೆ ಮಗಳಂತೆ ಕಂಡಿದ್ದಾರೆ. ಈಗ ತವರು ಬಿಟ್ಟು ಹೋಗುವ ಫೀಲ್ ಆಗುತ್ತಿದೆ. ಆದರೆ ಎಲ್ಲೇ ಹೋದರೂ ನನ್ನ ಕೆಲಸದ ಮೂಲಕವೇ ಉತ್ತರ ಕೊಡುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments