Webdunia - Bharat's app for daily news and videos

Install App

ರೋಹಿಣಿ ಸಿಂಧೂರಿ-ಶಿಲ್ಪಾ ನಾಗ್ ಗೆ ಎತ್ತಂಗಡಿ ಶಿಕ್ಷೆ

Webdunia
ಭಾನುವಾರ, 6 ಜೂನ್ 2021 (08:59 IST)
ಮೈಸೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಐಎಎಸ್ ಅಧಿಕಾರಿಗಳಿಬ್ಬರ ಕಲಹಕ್ಕೆ ಸರ್ಕಾರ ಕೊನೆಗೂ ಪರಿಹಾರ ಕಂಡುಕೊಂಡಿದೆ. ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಮತ್ತು ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿದೆ.


ರೋಹಿಣಿ ಸಿಂಧೂರಿಗೆ ಹಿಂದೂ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಹೊಣೆ, ಶಿಲ್ಪಾ ನಾಗ್ ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಇ ಆಡಳಿತ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

ಒಂದು ವೇಳೆ ಒಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದರೆ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಬೇಕಿತ್ತು. ಹೀಗಾಗಿ ಕಿತ್ತಾಡುತ್ತಿದ್ದ ಇಬ್ಬರೂ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿದೆ. ಇದೀಗ ಮೈಸೂರು ಜಿಲ್ಲಾಧಿಕಾರಿ ಹೊಣೆ ಡಾ. ಬಗಾದಿ ಗೌತಮ್ ಹಾಗೂ ಪಾಲಿಕೆ ಆಯುಕ್ತ ಹೊಣೆ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments