Webdunia - Bharat's app for daily news and videos

Install App

ನಿರ್ಗಮಿಸುವ ಮುನ್ನ ಮೈಸೂರಿಗೆ ಥ್ಯಾಂಕ್ಸ್ ಹೇಳಿದ ರೋಹಿಣಿ ಸಿಂಧೂರಿ

Webdunia
ಸೋಮವಾರ, 7 ಜೂನ್ 2021 (08:50 IST)
ಮೈಸೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಿರ್ಗಮಿಸುವ ಮುನ್ನ ಮೈಸೂರು ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.


ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಜೊತೆಗಿನ ಜಟಾಪಟಿ ಬಳಿಕ ಇಬ್ಬರೂ ಅಧಿಕಾರಿಗಳನ್ನೂ ಸರ್ಕಾರ ವರ್ಗಾವಣೆ ಮಾಡಿ ವಿವಾದಕ್ಕೆ ಅಂತ್ಯ ಹಾಡಿತ್ತು. ಈ ನಡುವೆ ಸಿಎಂ ಭೇಟಿಯಾದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡದಂತೆ ಮನವಿ ಮಾಡಿದ್ದರು. ಕೊರೋನಾ ವಿರುದ್ಧದ ಹೋರಾಟದಲ್ಲಿ ತಮ್ಮ ಕೆಲಸ ಅರ್ಧಕ್ಕೇ ಬಾಕಿಯಾದಂತಾಗುತ್ತದೆ. ಹೀಗಾಗಿ ವರ್ಗಾವಣೆ ಸದ್ಯಕ್ಕೆ ತಡೆಯಿರಿ ಎಂದು ಮನವಿ ಮಾಡಿದ್ದರು.

ಆದರೆ ಈಗಾಗಲೇ ವರ್ಗಾವಣೆ ಆದೇಶ ನೀಡಿಯಾಗಿರುವುದರಿಂದ ಸದ್ಯಕ್ಕೆ ಧಾರ್ಮಿಕ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ನಿರ್ಗಮಿಸುವ ಮುನ್ನ ‘ಕಷ್ಟದ ಪರಿಸ್ಥಿತಿಯಲ್ಲೂ ಉತ್ತಮ ಕೆಲಸ ಮಾಡಿದ್ದೇನೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಲು ಅವಕಾಶ ಕೊಟ್ಟ ಎಲ್ಲರಿಗೂ ಹಾಗೂ ಮೈಸೂರಿನ ಜನತೆಗೆ ನನ್ನ ಧನ್ಯವಾದಗಳು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments