ರೋಹಿಣಿ ಸಿಂಧೂರಿ ವರ್ಗಾವಣೆ: ಟ್ವಿಟರಿಗರ ಖಂಡನೆ

Webdunia
ಸೋಮವಾರ, 7 ಜೂನ್ 2021 (09:07 IST)
ಮೈಸೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿರುವುದನ್ನು ಟ್ವಿಟರಿಗರು ಖಂಡಿಸಿದ್ದಾರೆ.


ರೋಹಿಣಿ ಸಿಂಧೂರಿ ದಕ್ಷ ಅಧಿಕಾರಿಯಾಗಿದ್ದರು. ಅವರು ರಾಜಕಾರಣಗಳಿಗೆ ಬಿಸಿ ತುಪ್ಪವಾಗಿದ್ದರು. ಕೊನೆಗೂ ರಾಜಕೀಯ ನಾಯಕರ ಹುನ್ನಾರಕ್ಕೆ ರೋಹಿಣಿ ತಲೆದಂಡವಾಗಿದೆ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲು ಕಾಂಗ್ರೆಸ್ ಸರ್ಕಾರಕ್ಕೆ ಆಕೆಯ ಮೇಲೆ ಸಿಟ್ಟಿತ್ತು. ಜೆಡಿಎಸ್ ನವರಿಗೂ ಆಕೆಯನ್ನು ಕಂಡರಾಗುತ್ತಿರಲಿಲ್ಲ. ಈಗ ಬಿಜೆಪಿ ಸರ್ಕಾರ ಆಕೆಯನ್ನು ವರ್ಗಾವಣೆ ಮಾಡಿದೆ. ಅಂತೂ ಒಬ್ಬ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಮೂರೂ ಪಕ್ಷಗಳೂ ಶಾಮೀಲಾಗಿವೆ ಎಂದಿದ್ದಾರೆ. ಇನ್ನು, ಕೆಲವರು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ರೋಹಿಣಿ ಸಿಂಧೂರಿಗೆ ಬದ್ಧ ಎದುರಾಳಿಯಾಗಿದ್ದ ಜೆಡಿಎಸ್ ಶಾಸಕ ಸಾ ರಾ ಮಹೇಶ್ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments