Webdunia - Bharat's app for daily news and videos

Install App

ರೋಹಿಣಿ ಸಿಂಧೂರಿ ವರ್ಗಾವಣೆ: ಟ್ವಿಟರಿಗರ ಖಂಡನೆ

Webdunia
ಸೋಮವಾರ, 7 ಜೂನ್ 2021 (09:07 IST)
ಮೈಸೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿರುವುದನ್ನು ಟ್ವಿಟರಿಗರು ಖಂಡಿಸಿದ್ದಾರೆ.


ರೋಹಿಣಿ ಸಿಂಧೂರಿ ದಕ್ಷ ಅಧಿಕಾರಿಯಾಗಿದ್ದರು. ಅವರು ರಾಜಕಾರಣಗಳಿಗೆ ಬಿಸಿ ತುಪ್ಪವಾಗಿದ್ದರು. ಕೊನೆಗೂ ರಾಜಕೀಯ ನಾಯಕರ ಹುನ್ನಾರಕ್ಕೆ ರೋಹಿಣಿ ತಲೆದಂಡವಾಗಿದೆ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲು ಕಾಂಗ್ರೆಸ್ ಸರ್ಕಾರಕ್ಕೆ ಆಕೆಯ ಮೇಲೆ ಸಿಟ್ಟಿತ್ತು. ಜೆಡಿಎಸ್ ನವರಿಗೂ ಆಕೆಯನ್ನು ಕಂಡರಾಗುತ್ತಿರಲಿಲ್ಲ. ಈಗ ಬಿಜೆಪಿ ಸರ್ಕಾರ ಆಕೆಯನ್ನು ವರ್ಗಾವಣೆ ಮಾಡಿದೆ. ಅಂತೂ ಒಬ್ಬ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಮೂರೂ ಪಕ್ಷಗಳೂ ಶಾಮೀಲಾಗಿವೆ ಎಂದಿದ್ದಾರೆ. ಇನ್ನು, ಕೆಲವರು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ರೋಹಿಣಿ ಸಿಂಧೂರಿಗೆ ಬದ್ಧ ಎದುರಾಳಿಯಾಗಿದ್ದ ಜೆಡಿಎಸ್ ಶಾಸಕ ಸಾ ರಾ ಮಹೇಶ್ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments