Webdunia - Bharat's app for daily news and videos

Install App

ರೋಹಿಣಿ ಸಿಂಧೂರಿ ವರ್ಗಾವಣೆ: ಟ್ವಿಟರಿಗರ ಖಂಡನೆ

Webdunia
ಸೋಮವಾರ, 7 ಜೂನ್ 2021 (09:07 IST)
ಮೈಸೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿರುವುದನ್ನು ಟ್ವಿಟರಿಗರು ಖಂಡಿಸಿದ್ದಾರೆ.


ರೋಹಿಣಿ ಸಿಂಧೂರಿ ದಕ್ಷ ಅಧಿಕಾರಿಯಾಗಿದ್ದರು. ಅವರು ರಾಜಕಾರಣಗಳಿಗೆ ಬಿಸಿ ತುಪ್ಪವಾಗಿದ್ದರು. ಕೊನೆಗೂ ರಾಜಕೀಯ ನಾಯಕರ ಹುನ್ನಾರಕ್ಕೆ ರೋಹಿಣಿ ತಲೆದಂಡವಾಗಿದೆ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲು ಕಾಂಗ್ರೆಸ್ ಸರ್ಕಾರಕ್ಕೆ ಆಕೆಯ ಮೇಲೆ ಸಿಟ್ಟಿತ್ತು. ಜೆಡಿಎಸ್ ನವರಿಗೂ ಆಕೆಯನ್ನು ಕಂಡರಾಗುತ್ತಿರಲಿಲ್ಲ. ಈಗ ಬಿಜೆಪಿ ಸರ್ಕಾರ ಆಕೆಯನ್ನು ವರ್ಗಾವಣೆ ಮಾಡಿದೆ. ಅಂತೂ ಒಬ್ಬ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಮೂರೂ ಪಕ್ಷಗಳೂ ಶಾಮೀಲಾಗಿವೆ ಎಂದಿದ್ದಾರೆ. ಇನ್ನು, ಕೆಲವರು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ರೋಹಿಣಿ ಸಿಂಧೂರಿಗೆ ಬದ್ಧ ಎದುರಾಳಿಯಾಗಿದ್ದ ಜೆಡಿಎಸ್ ಶಾಸಕ ಸಾ ರಾ ಮಹೇಶ್ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದ ತುಣುಕು ಬಳಸಿ ಟ್ರೋಲ್ ಮಾಡುತ್ತಿರುವವರಿಗೆ ನಟಿ, ಸಂಸದೆ ಕಂಗನಾ ಖಡಕ್ ವಾರ್ನಿಂಗ್

Video: ಮೊಬೈಲ್ ನಲ್ಲಿ ಮಾತನಾಡುತ್ತಾ ರೈಲು ಹಳಿ ದಾಟಿದ ವ್ಯಕ್ತಿ: ಮುಂದಾದ ಅನಾಹುತದ ಭೀಕರ ಸಿಸಿಟಿವಿ ದೃಶ್ಯ ವೈರಲ್

ಮೋದಿ ನಿಂದಿಸಿದ್ರೆ ಕೇಸ್ ದಾಖಲಿಸಬಾರದು, ನಿಮ್ಮನ್ನು ನಿಂದಿಸಿದ್ರೆ ಕೇಸ್ ಹಾಕಬಹುದು ಚೆನ್ನಾಗಿದೆ..: ರಾಹುಲ್ ಗಾಂಧಿಗೆ ಸುಮಲತಾ ಟಾಂಗ್

ಸ್ವಲ್ಪಾನೂ ಭಯಾನೇ ಇಲ್ಲ... ಮೊಸಳೆ ಹಿಡಿದು ಹೆಗಲು ಮೇಲೆ ಬಾಹುಬಲಿಯಂತೆ ಹೊತ್ತು ನಡೆದ ವ್ಯಕ್ತಿ: ಶಾಕಿಂಗ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments