ಟ್ವೀಟ್ ವಾರ್‍ನಲ್ಲಿ ರೋಜಕ ಹೇಳಿಕೆ ಕೊಟ್ಟ ಸಿದ್ದು!

Webdunia
ಮಂಗಳವಾರ, 26 ಅಕ್ಟೋಬರ್ 2021 (10:57 IST)
ಜಾತಿ ಸಮಾವೇಶದಲ್ಲಿ ಭಾಗವಹಿಸುವುದಿಲ್ಲವೆಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ನಲ್ಲಿ ಹೇಳಿದ್ದಾರೆ. 
ಜಾತಿವಾದಿಯೆಂದು ಆರೋಪಿಸಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು. ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ ಜಾತ್ಯತೀತರಾ? ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜಾತಿವಾದಿಯೇ ? ಜಾತ್ಯತೀತವಾದಿಯೇ? ಅಂತ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಬಿಎ ಚುನಾವಣೆಗೆ ಸುಪ್ರೀಂ ಮತ್ತೊಂದು ಗಡುವು: ಹೊಸ ವರ್ಷಕ್ಕೆ ನೂತನ ಆಡಳಿತ ಅಸ್ತಿತ್ವಕ್ಕೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೈಕಮಾಂಡ್ ಹೊಟ್ಟೆ ತುಂಬಿಸಲು ಬಿಡದಿ ಟೌನ್ ಶಿಪ್ ಯೋಜನೆ ಮಾಡ್ತಿದ್ದಾರೆ: ವಿಜಯೇಂದ್ರ

ಕಂಪ್ಯೂಟರ್ ಗಿಂತ ಫಾಸ್ಟ್: ಈತ ಟಿಕೆಟ್ ಬುಕಿಂಗ್ ಮಾಡುವ ವೇಗಕ್ಕೆ ನೀವು ಬೆರಗಾಗುತ್ತೀರಿ Video

ಸ್ಕೂಟಿ ಬಿಡುತ್ತಿದ್ದ ಯುವತಿ ಮೇಲೇ ಹರಿಯಿತು ಬಸ್: ಸ್ಥಳದಲ್ಲೇ ಹಾರಿ ಹೋಯ್ತು ಜೀವ: ಭಯಾನಕ Video

ಮುಂದಿನ ಸುದ್ದಿ
Show comments