ಟ್ವೀಟ್ ವಾರ್‍ನಲ್ಲಿ ರೋಜಕ ಹೇಳಿಕೆ ಕೊಟ್ಟ ಸಿದ್ದು!

Webdunia
ಮಂಗಳವಾರ, 26 ಅಕ್ಟೋಬರ್ 2021 (10:57 IST)
ಜಾತಿ ಸಮಾವೇಶದಲ್ಲಿ ಭಾಗವಹಿಸುವುದಿಲ್ಲವೆಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ನಲ್ಲಿ ಹೇಳಿದ್ದಾರೆ. 
ಜಾತಿವಾದಿಯೆಂದು ಆರೋಪಿಸಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು. ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ ಜಾತ್ಯತೀತರಾ? ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜಾತಿವಾದಿಯೇ ? ಜಾತ್ಯತೀತವಾದಿಯೇ? ಅಂತ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಬಸ್‌ಗಳನ್ನು ರಸ್ತೆಗೆ ಇಳಿಸಲಿರಲು ನಿರ್ಧರಿಸಿದ್ದ ಸಾರಿಗೆ ನೌಕರರಿಗೆ ಬಿಗ್‌ಶಾಕ್‌ ನೀಡಿದ ಹೈಕೋರ್ಟ್

ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಮಾಡ್ತಿದೆ ಕಾಂಗ್ರೆಸ್: ವಿಜಯೇಂದ್ರ

ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ: ಕಂಜನ್ ದಾಳಿಗೆ ಸಿಲುಕಿ ಮಾರ್ತಾಂಡ ಆನೆ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments