Webdunia - Bharat's app for daily news and videos

Install App

ಸಿನಿಮಾ ನಟನಿಂದ ಪ್ರಜ್ಞೆ ತಪ್ಪಿಸಿ ಯುವತಿ ಮೇಲೆ ಅತ್ಯಾಚಾರ

Webdunia
ಶನಿವಾರ, 7 ಮಾರ್ಚ್ 2020 (20:40 IST)
ಯುವತಿಯೊಬ್ಬಳನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರೋ ಆರೋಪದ ಮೇಲೆ ಹಿರಿಯ ಚಿತ್ರನಟನ ಪುತ್ರನಾಗಿರುವ ನಟನೊಬ್ಬನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಎಐಎಡಿಎಂಕೆ ಸ್ಪೀಕರ್ ಆಗಿರುವ ಚಿತ್ರನಟ ಸೂರ್ಯಕಾಂತ್ ಅವರ ಪುತ್ರ ವಿಜಯ್ ಹರೀಶ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಹಳೇ ಪರಿಚಿತಳಾಗಿದ್ದ ಯುವತಿಯನ್ನು ಅಪಾರ್ಟ್ ಮೆಂಟ್ ಗೆ ಕರೆಸಿಕೊಂಡು ಆಕೆಗೆ ಮತ್ತೇರಿಸುವ ಔಷಧ ಬೆರೆಸಿದ ಜ್ಯೂಸ್ ಕುಡಿಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ನಡೆಸಿದ್ದಾನೆ.

ಅತ್ಯಾಚಾರ ನಡೆಸಿದ್ದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಯಾರಿಗಾದರೂ ಅತ್ಯಾಚಾರದ ಬಗ್ಗೆ ಹೇಳಿದರೆ ವಿಡಿಯೋ ವೈರಲ್ ಮಾಡೋದಾಗಿ ಹೆದರಿಸಿದ್ದನಂತೆ.

ಹೀಗಂತ ಸಂತ್ರಸ್ತೆ ಕೇಸ್ ದಾಖಲಿಸಿದ್ದು, ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ಮುಂದಿನ ಸುದ್ದಿ
Show comments